Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡನೇ ಟ್ವೆಂಟಿ-೨೦ ಯಲ್ಲೂ ಭಾರತ ವನಿತೆಯರಿಗೆ ಸುಲಭ ಗೆಲುವು

Advertisement
 ವಿಶಾಖಪಟ್ಟಣಂ: ಶಫಾಲಿ ರ‍್ಮಾ ಅವರ ಆರ‍್ಷಕ ರ‍್ಧ ಶತಕದ ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡವು ಶ್ರೀಲಂಕಾ ವಿರುದ್ಧ ಕಳೆದ ರಾತ್ರಿ ಇಲ್ಲಿ ನಡೆದ ದ್ವಿತೀಯ ಟ್ವೆಂಟಿ-೨೦ ಪಂದ್ಯದಲ್ಲಿ ೭ ವಿಕೆಟ್ ಗಳ ಸುಲಭ ಜಯ ಪಡೆಯಿತು.
ಇಲ್ಲಿನ ವಿಸಿಎ- ವಿಡಿಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೧೨೯ ರನ್ ಗಳಿಸಬೇಕಿದ್ದ ಭಾರತದ ವನಿತೆಯರ ತಂಡವು ೧೧.೫ ಓವರುಗಳಲ್ಲೇ ಕೇವಲ ೩ ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಸಾಧಿಸಿತು.
ಸ್ಕೋರ್ ವಿವರ
ಶ್ರೀಲಂಕಾ ೨೦ ಓವರುಗಳಲ್ಲಿ ೯ ವಿಕೆಟ್ ಗೆ ೧೨೮
ರ‍್ಷಿತಾ ಸಮರ ವಿಕ್ರಮ ೩೩ ( ೩೨ ಎಸೆತ, ೪ ಬೌಂಡರಿ, ಛಮಾರಿ ಅಟಪಟ್ಟು ೩೧ ( ೨೪ ಎಸೆತ, ೩ ಬೌಂಡರಿ, ೨ ಸಿಕ್ಸರ್), ಶ್ರೀ ಚರಣಿ ೨೩ ಕ್ಕೆ ೨, ವೈಷ್ಣವಿ ರ‍್ಮಾ ೩೨ ಕ್ಕೆ ೨
ಭಾರತ ೧೧.೫ ಓವರುಗಳಲ್ಲಿ ೩ ವಿಕೆಟ್‌ಗೆ ೧೨೯
ಶಫಾಲಿ ರ‍್ಮಾ ಅಜೇಯ ೬೯ ( ೩೪ ಎಸೆತ, ೧೧ ಬೌಂಡರಿ, ೧ ಸಿಕ್ಸರ್)
ಜೆಮಿನಿ ರೂಡ್ರಿಗ್ಸ್ ೨೬ ( ೧೫ ಎಸೆತ, ೪ ಬೌಂಡರಿ, ೧ ಸಿಕ್ಸರ್)
ಪಂದ್ಯ ಶ್ರೇಷ್ಠ: ಶಫಾಲಿ ರ‍್ಮಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್