Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಲಭ ಗೆಲುವಿನೊಂದಿಗೆ ಫೈನಲ್‌ಗೆ ಜಿಗಿದ ಕಿವೀಸ್

Advertisement
-------------------------------------------------------೩೩ ಎಸೆತಗಳಲ್ಲಿ ಶತಕ ಸಿಡಿಸಿದ ಪಿನ್ ಅಲೆನ್

ಕೋಲ್ಕತ್ತಾ: ಫಿನ್ ಅಲೆನ್ ಅವರ ದಾಖಲೆಯ ಶತಕ (ಅಜೇಯ) ೧೦೦ (೩೩ ಎಸೆತ, ೧೦ ಬೌಂಡರಿ, ೮ ಸಿಕ್ಸರ್) ನೆರವಿನಿಂದ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಇಲ್ಲಿ ನಡೆದ ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯವನ್ನು ೯ ವಿಕೆಟ್‌ಗಳಿಂದ ಸುಲಭವಾಗಿ ಗೆದ್ದುಕೊಂಡು ಪಂದ್ಯಾವಳಿಯಲ್ಲಿ ಫೈನಲ್ ತಲುಪಿತು.
ಸ್ಕೋರ್ ವಿವರ
ದಕ್ಷಿಣ ಆಫ್ರಿಕಾ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೬೯
ಮರ‍್ಕೋ ಜಾನ್ಸನ್ (ಅಜೇಯ) ೫೫ ( ೩೦ ಎಸೆತ, ೨ ಬೌಂಡರಿ, ೫ ಸಿಕ್ಸರ್), ಡೆವಾಲ್ಡ್ ಬ್ರೇವಿಸ್ ೩೪ ( ೨೭ ಎಸೆತ, ೩ ಬೌಂಡರಿ, ೨ ಸಿಕ್ಸರ್), ಟ್ರಿಸ್ಟಾನ್ ಸ್ಟಬಸ್ ೨೯ ( ೨೪ ಎಸೆತ, ೨ ಬೌಂಡರಿ, ೧ ಸಿಕ್ಸರ್)
ಕೊಲೆ ಮೆಕ್ನೋಯ್ ೯ ಕ್ಕೆ ೨, ರಚಿನ್ ರವೀಂದ್ರ ೨೯ ಕ್ಕೆ ೨)
ಮ್ಯಾಟ್ ಹೆನರಿ ೩೪ ಕ್ಕೆ ೨),
ನ್ಯೂಜಿಲೆಂಡ್ ೧೨.೫ ಓವರುಗಳಲ್ಲಿ ೧ ವಿಕೆಟ್‌ಗೆ ೧೭೩
ಟಿಮ್ ಶೇರ‍್ಟ್ ೫೮ ( ೩೩ ಎಸೆತ, ೭ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠ: ಪಿನ್ ಅಲೆನ್ ( ನ್ಯೂಜಿಲೆಂಡ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್