Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸನ್‌ರೈಸರ್ಸ್ ಹೈದರಾಬಾದ್‌ಗೆ ಸುಲಭ ಗೆಲುವು

ವೈಭವ್ ಸೂರ್ಯವಂಶಿ ಅಬ್ಬರದ ಶತಕ ವ್ಯರ್ಥ 

Advertisement


ಜೈಪುರ: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೬ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೫ ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.
ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲಲು ೨೨೯ ರನ್‌ಗಳಿಸಬೇಕಿದ್ದ ಸನ್‌ರೈಸರ್ಸ್ ಹೈದರಾಬಾದ್ ೧೮.೩ ಓವರುಗಳಲ್ಲಿ ೫ ವಿಕೆಟ್‌ಗಳ ನಷ್ಟಕ್ಕೆ ತನ್ನ ಗೆಲುವಿನ ಗುರಿ ಸಾಧಿಸಿತು.
    ಸ್ಕೋರ್ ವಿವರ
ರಾಜಸ್ತಾನ್ ರಾಯಲ್ಸ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೨೮
ವೈಭವ್ ಸೂರ್ಯವಂಶಿ ೧೦೩ (೩೭ ಎಸೆತ, ೫ ಬೌಂಡರಿ, ೧೨ ಸಿಕ್ಸರ್)
ದ್ರುವ್ ಜುರೆಲ್ ೫೧ (೩೫ ಎಸೆತ, ೮ ಬೌಂಡರಿ, ೧ ಸಿಕ್ಸರ್)
ಎಶಾನ್ ಮಲಿಂಗಾ ೩೮ ಕ್ಕೆ ೨.
ಸನ್‌ರೈಸರ್ಸ್ ಹೈದರಾಬಾದ್ ೧೮.೩ ಓವರುಗಳಲ್ಲಿ ೫ ವಿಕೆಟ್‌ಗೆ ೨೨೯
ಇಶಾನ್ ಕಿಶನ್ ೭೪ (೩೧ ಎಸೆತ, ೧೧ ಬೌಂಡರಿ, ೩ ಸಿಕ್ಸರ್)
ಅಭಿಷೇಕ ಶರ್ಮಾ ೫೭ ( ೨೯ ಎಸೆತ, ೧೧ ಬೌಂಡರಿ೧ ಸಿಕ್ಸರ್). ನಿತೀಶ್ ಕುಮಾರ್ ರೆಡ್ಡಿ ೩೬ ( ೧೮ ಎಸೆತ, ೨ ಬೌಂಡರಿ, ೩ ಸಿಕ್ಸರ್) ಜೋಪ್ರಾ ಆರ್ಚರ್ ೩೪ ಕ್ಕೆ ೨.)
ಪಂದ್ಯ ಶ್ರೇಷ್ಠ: ಇಶಾನ್ ಕಿಶನ್ 

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್