Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ್ಡಿ ರಹಿತ ಆಡಳಿತ ಸೇವೆಗೆ ಗಣ್ಯರು ಶ್ಲಾಘನೀಯ

Advertisement
ಸಿಂಧನೂರು : ಅನುಗ್ರಹ ಸೌಹಾರ್ದ ಸಹಕಾರಿ ಸಂಘ ನಿಯಮಿತ ಹಳೇ ಬಜಾರ, ವಾರ್ಡ್ ನಂ. 6 ಕಾಟಿಬೇಸ್ ನಲ್ಲಿ ಉದ್ಘಾಟಿಸಿದ ಜ. ಮುಹಮ್ಮದ್ ಯೂಸೂಫ್ ಕನ್ನಿ ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕ ಪಟೇಲವಾಡಿ ರಸ್ತೆಯಲ್ಲಿರುವ ಮಸ್ಟಿದ್-ಏ-ಹುದಾ ದಲ್ಲಿ ಇದರ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರಾದ ಇಮ್ತಿಯಾಜ್ ಬೇಗ್. ಎಂಎಲ್ಸಿ ಬಸನಗೌಡ ಬಾದರ್ಲಿ. ಮಾಜಿ ಸಚಿವ ವೆಂಕಟರಾವ್ ನಾಡಗೌಡ. ಜಿ. ಮಹಮ್ಮದ್ ಕನ್ನಿ. ಜಿ. ಉಸಾಮಾ ಖಾನ್. ಜಿ ಮಹಮ್ಮದ್ ಯಾಸೂಪ್ ಕನ್ನಿ. ಬಾಬರ್ ಪಾಷಾ ವಕೀಲರು. ಜಿ. ಖಾಜಿ ಜಲಾನಿ ಭಾಷಾ. ಜಿ. ಮಹಬೂಬ್ ಮಾತನಾಡಿ ಬಡ್ಡಿ ಬಲೆಗೆ ಸಿಲುಕಿ.ಹಲವಾರು ಜೀವಗಳು, ಕುಟುಂಬಗಳು ನಾಶವಾಗಿವೆ. ಇದಕ್ಕೆ ಪರ್ಯಾಯವಾಗಿ, ಬಡ್ಡಿ ರಹಿತ ವ್ಯವಸ್ಥೆ ಆಗಬೇಕು, ಇಂದು ಉದ್ಘಾಟನೆಯಾಗಿದ್ದು ಬಡ್ಡಿ ರಹಿತ ಸಹಕಾರಿ ಸಂಘ ವಾಗಿದ್ದು , ಇದರ ಲಾಭವನ್ನು ಬೀದಿ ಮತ್ತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಕೆಳವರ್ಗದವರಿಗೆ ಅನುಕೂಲವಾಗಲಿದೆ ಎಂದರು

ಈ ವೇಳೆ :ಮೌಲಾನಾ ಸೈಯ್ಯದ್ ಬೈಸರ್ ಖಾದ್ರಿ ಜ. ಸೈಯದ್ ಹಾರೂನ್ ಪಾಷ ಜಾಗೀರದಾರ.
ಜ.ಅಲ್ತಾಫ್ ಸಾಬ್ ಸಾಹುಕಾರ ಮುಳ್ಳೂರ. ಅನ್ವರ್ ಪಾಶಾ. ವೇದಿಕೆಯಲ್ಲಿ ಇದ್ದರು.ಕಾರ್ಯಕ್ರಮದಲ್ಲಿ ನೂರಾರು ಪುರುಷ ಮತ್ತು ಮಹಿಳೆಯರ ಇದ್ದರು. ರಾಜಹುಸೇನ್ ಕುರಾನ್ ಪಠಣ ಮಾಡಿದರು. ಸ್ವಾಗತವನ್ನು ಯಾಖೂಬ ಅಲಿ ಮಾಡಿದರು. ನಿರೂಪಣೆಯನ್ನು ಡಾ ಬಸವರಾಜ ನಾಯಕ್ ಮಾಡಿದರು.

ವರದಿ:ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು