ಸೇಡಂ : ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಶಾಲೆ ಮೋತಕಪಲ್ಲಿ ಯಲ್ಲಿ ಪ್ಲಾಸ್ಟಿಕ್ ಮಿತವಾಗಿ ಬಳಸುವುದು ಪರಿಸರ ಸಂರಕ್ಷಣೆ ಮಾಡುವುದರ ಜೊತೆಗೆ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರು.
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.