LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಕಲಿ ರಾಯಭಾರಿ ಕಚೇರಿ ತೆರೆದ ಭೂಪ : ಜನ ಕಂಗಾಲು, ಲಕ್ಷಾಂತರ ಹಣ ವಶಕ್ಕೆ

Advertisement
ಲಖನೌ : ಉತ್ತರ ಭಾರತದಲ್ಲಿ ನಡೆಯುವ ಅಪರಾಧ ಚಟುವಟಿಕೆಗಳನ್ನು ಕಂಡು ನಗಬೇಕೋ ಅಳಬೇಕೋ‌ ಗೊತ್ತಾಗಲ್ಲ. ಅದರಲ್ಲೂ ಉತ್ತರ ಪ್ರದೇಶ, ಬಿಹಾರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚು. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಅಂಥದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ.

ದುರ್ಬೀನು‌ ಹಾಕಿ‌ ಹುಡುಕಿದರೂ ಸಿಗದ, ಜಗತ್ತಿನಲ್ಲಿ ಅಸ್ತಿತ್ವದಲ್ಲೇ ಇಲ್ಲದ ದೇಶಗಳ ರಾಜತಾಂತ್ರಿಕ ಅಧಿಕಾರಿ ಎಂದು ಹೇಳಿಕೊಂಡು ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ ಎಂಬಾತನನ್ನು STF ಅಧಿಕಾರಿಗಳು ಬಂಧಿಸಿದ್ದಾರೆ‌.

ಹರ್ಷವರ್ಧನ್ ಜೈನ್ ಘಾಜಿಯಾಬಾದ್‌ನ ಕವಿ ನಗರಕ್ಕೆ ಸೇರಿದವನಾಗಿದ್ದು, ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಗೆ ವಂಚಿಸಿದ್ದಾನೆ. ನಕಲಿ ಕಂಪನಿಗಳ ಮೂಲಕ ಹವಾಲಾ ದಂಧೆಯಲ್ಲಿಯೂ ಹರ್ಷವರ್ಧನ್ ಜೈನ್ ಭಾಗಿಯಾಗುದ್ದಾನೆ ಎಂದು ಹೇಳಲಾಗುತ್ತಿದೆ.

 

 

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ