LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ

Advertisement
ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿ ಈ ಕೃತ್ಯವೆಸಗಲಾಗಿದೆ.

ಚಾಕು ಇರಿತಕ್ಕೆ ಒಳಗಾದಂತ ಮೂವರನ್ನು ಬಿಮ್ಸ್ ಗೆ ದಾಖಲಿಸಲಿದ್ದರೇ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೂಪಕಗಳ ಮೆರವಣಿಗೆ ವೇಳೆಯಲ್ಲಿ ಈ ಕೃತ್ಯವೆಸಗಲಾಗಿದೆ.

ವಿಷಯ ತಿಳಿದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ, ಮಾಹಿತಿ ಪಡೆದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ