LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾತುಕೋಳಿ ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಸಾವು 

Advertisement

ಚಿಕ್ಕಮಗಳೂರು: ಆಟವಾಡುತ್ತಾ ಬಾತುಕೋಳಿಯನ್ನು ಹಿಡಿಯಲು ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ಸಂಭವಿಸಿದೆ.  ಚಿಕ್ಕಮಗಳೂರು ತಾಲೂಕಿನ ಅರಳಿಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.

 

ಮಕ್ಕಳು ಕೆರೆಯ ದಡದಲ್ಲಿ ಆಟವಾಡುತ್ತಿದ್ದಾಗ, ಅವರ ಜೊತೆಗಿದ್ದ ಬಾತುಕೋಳಿ ನೀರಿಗೆ ಇಳಿದಿದೆ. ಆ ಬಾತುಕೋಳಿಯನ್ನು ಹಿಡಿಯಲು ಹೋದ ಬಾಲಕಿ ಮೊದಲು ನೀರಿಗೆ ಇಳಿದಿದ್ದಾಳೆ.

 

ಆಕೆ ನೀರಿನಲ್ಲಿ ಮುಳುಗುವುದನ್ನು ಕಂಡು, ಆಕೆಯನ್ನು ರಕ್ಷಿಸಲು ಹೋದ ಇತರ ಮೂವರು ಮಕ್ಕಳು ಸಹ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟ ಮಕ್ಕಳ ವಿವರ:

ಅಬ್ದುಲ್ ರೆಹಮಾನ್ (13 ವರ್ಷ)

ನಯಾಜ್ (12 ವರ್ಷ)

ಮೈದಿಹಾ (9 ವರ್ಷ)

ಅಮಾನ್ (8 ವರ್ಷ)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ