LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ಸರಣಿ ಅಪಘಾತ : ಸ್ಥಳದಲ್ಲೇ ನಾಲ್ವರು ಸಾವು 

Advertisement
ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾಣಾಪುರ ಗ್ರಾಮದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕ್ ಕಾರು ಹಾಗು ಬಸ್ ಗೆ ಬೆಳ್ಳುಳ್ಳಿ ತುಂಬಿದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಾನಪುರದ ಬಳಿ ಈ ಒಂದು ಭೀಕರ ಪಘಥ ಸಮವಿದೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ. ಸರಣಿ ಅಪಘಾತದ ಬಳಿಕ ಕಾರಿನ ಮೇಲೆ ಲಾರಿ ಪಲ್ಟಿಯಾಗಿದೆ. ಡಿಕ್ಕಿಯ ಹೊಡೆದ ಬಳಿಕ ಸುಮಾರು 100 ಮೀಟರ್ ವರೆಗೂ ಕಾರನ್ನು ಎಳೆದೋಯ್ದಿದೆ.

ಲಾರಿ ಚಾಲಕನ ಅಜಾರುಕತೆಯಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST