LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭೀಕರ ರಸ್ತೆ ಅಪಘಾತ: ಬೀದರ್ ಮೂಲದ ನಾಲ್ವರು ದುರ್ಮರಣ 

Advertisement
ಮಹಾರಾಷ್ಟ್ರ: ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.

ಬೀದರ್ ಮೂಲದ ಸ್ನೇಹಿತರು ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು. ಹುಲಜಂತಿ ಮಾಳಿಂಗರಾಯ್ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದರು.ದರ್ಶನ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.

ಕಾರು ಅಪಘಾತದಲ್ಲಿ ಬೀದರ್ ಮೂಲದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST