LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ದಿ ಸಂಸ್ಥೆ ವತಿಯಿಂದ ಉಚಿತ ಆಂಬುಲೆನ್ಸ್

Advertisement
 ಅರಸೀಕೆರೆ:- ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣವಾರ ನಗರದಲ್ಲಿ ಇಂದು ಕರ್ನಾಟಕ ಪೊಲೀಸ್ ಕಲ್ಯಾಣ ಅಭಿವೃದ್ಧಿ ಸಂಸ್ಥೆಯ ವತಿಯಿಂದ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರಾದ ಡಾ. ಬಿ,ಹೆಚ್ ಜಮಾದಾರ್ ಅವರ ನೇತೃತ್ವದಲ್ಲಿ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿದರು.



ಹಾಗೂ ಈ ಸೇವೆಯ ಸದ್ದುಪಯೋಗವನ್ನು ಬಾಣವಾರದ ಸುತ್ತಮುತ್ತಲಿನ ಜನರು ಸದುಪಯೋಗವನ್ನು ಪಡೆದುಕೊಳ್ಳಬೇಕು ಹಾಗೂ ರಾಜ್ಯ ಹಾಗೂ ಜಿಲ್ಲೆ ತಾಲೂಕು ನಗರಗಳಲ್ಲಿ ಇನ್ನು ವಿವಿಧಡೆ ಇದೆ ರೀತಿಯಲ್ಲಿ ಆಂಬುಲೆನ್ಸ್ ಸೇವೆಯನ್ನು ನಮ್ಮ ಸಂಸ್ಥೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಸಂಸ್ಥೆ ಯುವ ಘಟಕ ರಾಜ್ಯಾಧ್ಯಕ್ಷರು, ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳು, ಹಾಗೂ ರಾಜ್ಯ ಪದಾಧಿಕಾರಿಗಳು, ಚಿಕ್ಕಮಂಗಳೂರು ಜಿಲ್ಲೆಯ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಹಾಸನ ಜಿಲ್ಲೆಯ, ಜಿಲ್ಲಾ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸೇವೆಯ ಬಗ್ಗೆ ಜನರು ಶ್ಲಾಘನೀಯ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಇಂಥ ಸಂಘಟನೆಗಳು ಬಹಳ ಅಪರೂಪ ಹಾಗೂ ಎಲ್ಲಾ ಜನರಿಗೂ ಕೂಡ ಇದರ ಸದ್ದುಪಯೋಗ ಆಗುತ್ತೆ ಎಂದು ಹರ್ಷವನ್ನು ವ್ಯಕ್ತಪಡಿಸಿದರು.

ವರದಿ ;-ಮಂಜುನಾಥ್ ಕಲಾದಗಿ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST