LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಉಚಿತ ಕೊಡುಗೆ ಎಂಬುದು ಅಪಾಯಕಾರಿ : ಕಾಂಗ್ರೆಸ್ ಶಾಸಕ ದೇಶಪಾಂಡೆ ಅಸಮಾಧಾನ

Advertisement
ಕೊಪ್ಪಳ : ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪ ವ್ಯಕ್ತವಾಗುತ್ತಲೇ ಇದೆ. ಇದೀಗ ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಆರ್​​ವಿ ದೇಶಪಾಂಡೆ ಕೂಡ ಉಚಿತ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಬಗ್ಗೆ ಅಪಸ್ವರ ಕೇಳಿಬರುತ್ತಿವೆ. ಉಚಿತ ಪ್ರಯಾಣ ಮಾಡಿದ್ದರಿಂದ ಹೆಚ್ಚಾಗಿ ಮಹಿಳೆಯರು ಬಸ್​ನಲ್ಲಿ ಓಡಾಡುತ್ತಿದ್ದಾರೆ.

ಹೀಗಾಗಿ ಗಂಡು ಮಕ್ಕಳಿಗೆ ಜಾಗ ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿವೆ ಅದನ್ನೇ ಆರ್​.ವಿ ದೇಶಪಾಂಡೆ ಪುನರುಚ್ಛರಿಸಿದ್ದಾರೆ.

ಕೊಪ್ಪಳದಲ್ಲಿಂದು ಮಾತನಾಡಿದ ದೇಶಪಾಂಡೆ, ಹೆಣ್ಮಕ್ಕಳು ಎಲ್ಲೊಂದರಲ್ಲಿ ಹೋಗುತ್ತಿದ್ದಾರೆ. ಹೀಗಾಗಿ ಗಂಡು ಮಕ್ಕಳಿಗೆ ಬಸ್​ನಲ್ಲಿ ಹತ್ತಲು ಆಗುತ್ತಿಲ್ಲ. ಪರಿಸ್ಥಿತಿ ಕೆಟ್ಟದಾಗಿದೆ ಎಂದರು.

ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಆರ್​ವಿ ದೇಶಪಾಂಡೆ ಹೇಳಿದ್ದಾರೆ. ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಆರ್​ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ