Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ : ಇಬ್ಬರು ಕಿಡಿಗೇಡಿಗಳು ಅರೆಸ್ಟ್

Advertisement
ರಾಯಚೂರು: ಗಣೇಶ ಮೆರವಣಿಗೆ ಸಂದರ್ಭದಲ್ಲಿ ವೇಳೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ನಗರದ ಗಂಗಾನಿವಾಸ ರಸ್ತೆಯಲ್ಲಿ ಗಣೇಶ ಮೆರವಣಿಗೆ ವೇಳೆ ಈ ಘಟನೆ ನಡೆದಿದೆ.

ಈ ಘಟನೆಯ ಸಂಬಂಧ ಪ್ರಶಾಂತ್ ಮತ್ತು ಪ್ರವೀಣ್ ಎಂಬ ಯುವಕರನ್ನು ಬಂಧಿಸಲಾಗಿದೆ.ಗಣೇಶ ಮೆರವಣಿಗೆ ಸಾಗುವ ವೇಳೆ ರಸ್ತೆ ಪಕ್ಕದ ಮಳಿಗೆಯೊಂದರ ಟೆರೆಸ್ ಮೇಲೆ ನಿಂತು ಈ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಈ ಘಟನೆಗೆ ಹಳೆಯ ವೈಷಮ್ಯ ಕಾರಣ ಎನ್ನಲಾಗಿದೆ. ಗಂಗಾನಿವಾಸ ಮಾರ್ಗ ಮೂಲಕ ಮೆರವಣಿಗೆ ಬಂದಿದ್ದಕ್ಕೆ ಈ ಯುವಕರು ವಿನಯ್ ಕುಮಾರ್ & ಗಣೇಶ್ ಎಂಬುವವರನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಈ ಕಲ್ಲು ತೂರಾಟದ ಘಟನೆಯಲ್ಲಿ ವಿನಯ್ ಕುಮಾರ್ ಮತ್ತು ಗಣೇಶ್ ಎಂಬ ಯುವಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಳಿಗೆ ಮೇಲೆ ಕುಳಿತು ಹೀಗೆ ಕಲ್ಲು ತೂರಿದ ಯುವಕರನ್ನ ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಸಂಬಂಧ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್