LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ಕಾಗವಾಡ ವಾರ್ಷಿಕ ಸ್ನೇಹ ಸಮ್ಮೇಳನ

Advertisement
ಕಾಗವಾಡ :ಪಟ್ಟಣದ ಫೆಬ್ರುವರಿ 21 ಸರಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಇದೇ ವೇಳೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳಿಂದ ವಿವಿಧ ಸಂಸ್ಕøತಿಕ ಕಾರ್ಯಕ್ರಮಗಳನ್ನು ಜರುಗಿದವು. ಆದರ್ಶ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಆಡಳಿತ ಮಡಳಿಯವರು ಜೊತೆಗೂಡಿ ಸನ್ಮಾನಿಸಿದರು. ಕಾರ್ಯಕ್ರಮ ಶಿಕ್ಷಕ ಭರತ ಖೋತ ನಿರೂಪಿಸಿದರು.

ಈ ಕಾರ್ಯಕ್ರಮದ ,ಬಿಇಓ.ಪಾಂಡುರಂಗ ಮದಭಾವಿ, ಅಧ್ಯಕ್ಷರು ನಗರಾಭಿವೃದ್ಧಿ ಪ್ರಾಧಿಕಾರ, ಬೆಳಗಾವಿ,ಲಕ್ಷ್ಮಣರಾವ ಚಿಂಗಳೇ, ಅರುಣ ಫರಾಂಡೆ, ಜ್ಯೋತಿ ಕುಮಾರ ಪಾಟೀಲ, ರಮೇಶ ಚೌಗಲೆ, ಸಚೀನ ಖೋತ್ , ಕಾಕಾ ಪಾಟೀಲ,ಅಧಿನಾಥ್ ಕರವ,ಸುಧೀರ್ ಕರವ,ಎಮ್ ಜಿ ಸಂಕಪಾಲ ಎಸ್ ಡಿ ಎಮ್ ಸಿ ಅಧ್ಯಕ್ಷರು, ರಮೇಶ ಪವಾರ,ರಾಜು ಲಾಡಗೆ,ಮುರಳಿಧರ ಕೊಳೆಕರ, ವಿಠ್ಠಲ್ ಕೋಳೆಕರ, ದತ್ತಾತ್ರೇಯ ಬೆದ್ರೇಕರ,ಹಾಗೂ ಶಿಕ್ಷಕರು ಗ್ರಾಮಸ್ಥರು, ಗಣ್ಯರು, ವಿದ್ಯಾರ್ಥಿಗಳು, ಇನ್ನಿತರರಿದ್ದರು.
ವರದಿ:ಚಂದ್ರಕಾಂತ ಕಾಂಬಳೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ