LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ

Advertisement
ಹಾಸನ: ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ.

50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ.

ಹಾಸನದಲ್ಲಿ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ನಾಯಕರು ಹಾಸನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಒಂದೇ ಹೆಲಿಕಾಪ್ಟರ್ ನಲ್ಲಿ ಸಿಎಂ, ಡಿಸಿಎಂ ಆಗಮಿಸಲಿದ್ದಾರೆ. 70,000 ಫಲಾನುಭವಿಗಳು ಭಾಗವಹಿಸಲಿದ್ದು, ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ