LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರ ಅನುಮತಿ : ನಾಳೆ ಪ್ರಮಾಣ ವಚನ 

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರ ಅನುಮತಿ : ನಾಳೆ ಪ್ರಮಾಣ ವಚನ 

Advertisement

ಚೆನ್ನೈ : ತಮಿಳುನಾಡು ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಮನೆಮಾಡಿದ್ದ ಕುತೂಹಲ ಮತ್ತು ಕಾನೂನು ಹೋರಾಟಕ್ಕೆ ತೆರೆ ಬಿದ್ದಿದೆ. 

ನಟ, ತಮಿಳಗ ವೆಟ್ರಿ ಕಳಗಂ (TVK) ಮುಖ್ಯಸ್ಥ ವಿಜಯ್ ಅವರಿಗೆ ಸರ್ಕಾರ ರಚಿಸಲು ತಮಿಳುನಾಡು ರಾಜ್ಯಪಾಲರು ಅಧಿಕೃತವಾಗಿ ಹಸಿರು ನಿಶಾನೆ ತೋರಿಸಿದ್ದಾರೆ.ಈ ಮೂಲಕ ದಕ್ಷಿಣದ ಈ ರಾಜ್ಯದಲ್ಲಿ ಹೊಸ ರಾಜಕೀಯ ಪರ್ವ ಆರಂಭವಾಗುವುದು ಈಗ ಖಚಿತವಾಗಿದೆ.

ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್

ಮ್ಯಾಜಿಕ್ ಸಂಖ್ಯೆಯ ಬಲ ಮತ್ತು ಮಿತ್ರಪಕ್ಷಗಳ ಬೆಂಬಲದ ಹಿನ್ನೆಲೆಯಲ್ಲಿ ವಿಜಯ್ ಅವರು ಸಲ್ಲಿಸಿದ್ದ ಹಕ್ಕು ಮಂಡನೆಯನ್ನು ಪರಿಶೀಲಿಸಿದ ರಾಜ್ಯಪಾಲರು, ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ. ಈ ನಿರ್ಧಾರದೊಂದಿಗೆ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ವಿಜಯ್ ಅಧಿಕಾರಕ್ಕೇರುವುದು ನಿಶ್ಚಿತವಾಗಿದೆ.

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಅವರು ನಾಳೆ (ಶನಿವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಚೆನ್ನೈನ ಐತಿಹಾಸಿಕ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಈ ಭವ್ಯ ಪದಗ್ರಹಣ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳು ಸಾಗಿವೆ. ಲಕ್ಷಾಂತರ ಅಭಿಮಾನಿಗಳು ಮತ್ತು ವಿವಿಧ ರಾಜ್ಯಗಳ ರಾಜಕೀಯ ಗಣ್ಯರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ