LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗೆದ್ದು ಬೀಗಿದ ಆರ್‌ಸಿಬಿ ವನಿತೆಯರು

Advertisement


ವಡೋದ್ರಾ: ಇಲ್ಲಿನ ಕೋಟಂಬಿ ಬಿಸಿಎ ಕ್ರೀಡಾಂಗಣದಲ್ಲಿ ಕಳೆದ ರಾತ್ರ ಮುಗಿದ ಐಪುಎಲ್ ಪಂದ್ಯಾವಳಿಯ ರಾಯಲ್ ಚಾಲೆಂರ‍್ಸ್ ಬೆಂಗಳೂರು ಹಾಗೂ ಯುಪಿ ವಾರಿರ‍್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ಗೆದ್ದು ಬೀಗಿದೆ.
ಸ್ಕೋರ್ ವಿವರ
ಯುಪಿ ವಾರಿರ‍್ಸ್ ೨೦ ಓವರುಗಳಲ್ಲಿ ೮ ವಿಕೆಟ್‌ಗೆ ೧೪೩
ದೀಪ್ತಿ ರ‍್ಮಾ ೫೫ ( ೪೩ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಮೆಗ್ ಲಾನಿಂಗ್ ೪೧ ( ೩೦ ಎಸೆತ, ೬ ಬೌಂಡರಿ, ೧ ಸಿಕ್ಸರ್)
ರಾಯಲ್ ಚಾಲೆಂರ‍್ಸ್ ಬೆಂಗಳೂರು ೧೩.೧ ಓವರುಗಳಲ್ಲಿ ೨ ವಿಕೆಟ್ ಗೆ ೧೪೭
ಗ್ರೇಸ್ ಹ್ಯಾರಿಸ್ ೭೫ ( ೩೭ ಎಸೆತ, ೧೩ ಬೌಂಡರಿ, ೨ ಸಿಕ್ಸರ್)
ಸ್ಮೃತಿ ಮಂದಾನಾ ೫೪ ( ೨೭ ಎಸೆತ, ೮ ಬೌಂಡರಿ, ೨ ಸಿಕ್ಸರ್)
ಪಂದ್ಯ ಶ್ರೇಷ್ಠೆ: ಗ್ರೇಸ್ ಹ್ಯಾರಿಸ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ