Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಪಂಚಾಯತ ನೌಕರರ ಈ ಎಸ್ ಐ ಮತ್ತು ಫಿ ಎಫ್ ಅನುಷ್ಠಾನ ಮಾಡುವಂತೆ ಮನವಿ

Advertisement
ಧಾರವಾಡ : ಗ್ರಾಮ ಪಂಚಾಯತ ನೌಕರರ ಈ ಎಸ್ ಐ ಮತ್ತು ಫಿ ಎಫ್ ಅನುಷ್ಠಾನ ಮಾಡುವಂತೆ ಮನವಿ ಸಲ್ಲಿಕೆ.

ಗ್ರಾಮ ಪಂಚಾಯತ ನೌಕರರ ಶ್ರೇಯೋಭಿವೃದ್ಧಿ ಸಂಘ ಧಾರವಾಡ ಜಿಲ್ಲೆಯ ಗ್ರಾಮ ಪಂಚಾಯತ ಸಿಬ್ಬಂದಿಗಳ ಶ್ರೇಯೋಭಿವೃದ್ಧಿ ಸಂಘದ ವತಿಯಿಂದ ಈ ಎಸ್ ಐ ಮತ್ತು ಪಿ ಎಫ್ ಅನ್ನು ಅನುಷ್ಠಾನ ಮಾಡುವಂತೆ ತಾಲೂಕು ಹಾಗೂ ಗ್ರಾಮ ಪಂಚಾಯತಿಯ ಸಿಬ್ಬಂದಿಗಳು ಧಾರವಾಡ ಈ ಓ ರವರಾದ ಗಂಗಾಧರ್ ಕುಂದಾಕೂರು ರವರಿಗೆ ಮನವಿ ಸಲ್ಲಿಸಿದರು.

ಸಂಧರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಕಿರಣ್ ಕಲ್ಲೂರ್, ಸಂಘಟನಾ ಕಾರ್ಯದರ್ಶಿಯಾದ ಬೀರಪ್ಪ ಮೊರಬದ ಹಾಗೂ ಎಲ್ಲಾ ಪದಾಧಿಕಾರಿಗಳು ಇದ್ದರು.

[video width="848" height="478" mp4="http://bharathvaibhav.com/wp-content/uploads/2025/12/WhatsApp-Video-2025-12-03-at-8.09.29-PM.mp4"][/video]

ವರದಿ: ವಿನಾಯಕ ಗುಡ್ಡದಕೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್