Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಜರಾತ್ ಟೈಟನ್ಸ್ ತಂಡಕ್ಕೆ ೪ ವಿಕೆಟ್‌ಗಳ ಜಯ

ಪಂಜಾಬ್ ಕಿಂಗ್ಸ್ ತಂಡಕ್ಕೆ ಎರಡನೇ ಸೋಲು

Advertisement


ಅಹ್ಮದಾಬಾದ್: ಗುಜರಾತ್ ಟೈಟನ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೪೬ ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ೪ ವಿಕೆಟ್‌ಗಳ ಗೆಲುವು ದಾಖಲಿಸಿದೆ.
 ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ  ಗುಜರಾತ್ ಟೈಟನ್ಸ್ ತಂಡವು ೧೦ ಪಂದ್ಯಗಳಿAದ ೧೨ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ. ಪಂಜಾಬ್ ಕಿಂಗ್ಸ್ ತಂಡಕ್ಕೆ ಪಂದ್ಯಾವಳಿಯಲ್ಲಿ ಕೇವಲ ೨ ನೇ ಸೋಲಾಗಿದೆ.
    ಸ್ಕೋರ್ ವಿವರ
ಪಂಜಾಬ್ ಕಿಂಗ್ಸ್ ೨೦ ಓವರುಗಳಲ್ಲಿ ೯ ವಿಕೆಟ್‌ಗೆ ೧೬೩
ಸುಯಾನ್ಸ್ ಶೆಡ್ಗೆ ೫೭ (೨೯ ಎಸೆತ, ೩ ಬೌಂಡರಿ, ೫ ಸಿಕ್ಸರ್)
ಮಾರ್ಕಸ್ ಸ್ಟೋನಿಸ್ ೪೦ (೩೧ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಜೇಸನ್  ಹೋಲ್ಡರ್ ೨೪ ಕ್ಕೆ ೪)
ಗುಜರಾತ್ ಟೈಟನ್ಸ್ ೧೯.೫ ಓವರುಗಳಲ್ಲಿ ೬ ವಿಕೆಟ್‌ಗೆ ೧೬೭
ಸಾಯಿ ಸುದರ್ಶನ್ ೫೭ (೪೧ ಎಸೆತ, ೫ ಬೌಂಡರಿ, ೧ ಸಿಕ್ಸರ್) ವಾಷಿಂಗ್ಟನ್ ಸುಂದರ್ ೪೦ ( ೨೩ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಅರ್ಷದೀಪ್ ಸಿಂಗ್ ೨೪ ಕ್ಕೆ ೨, ವಿಜಯಕುಮಾರ್ ವೈಶ್ಚಾಕ್ ೩೧ ಕ್ಕೆ ೨)
ಪಂದ್ಯ ಶ್ರೇಷ್ಠ: ಜೇಸನ್ ಹೋಲ್ಡರ್ (೨೪ ಕ್ಕೆ ೪)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್