LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಸ್ತಿಗಾಗಿ ಹೆತ್ತಪ್ಪ, ಸಹೋದರನನ್ನೇ ಕೊಲೆ ಮಾಡಿದ ತಮ್ಮ

Advertisement

ಹಾಸನ : ಅಸ್ತಿಗಾಗಿ ಹೆತ್ತಪ್ಪ ಹಾಗೂ ಸಹೋದರನನ್ನೇ ಕೊಲೆ ಮಾಡಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ಘಟನೆ ನಡೆದಿದೆ.ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರಾಗಿದ್ದಾರೆ.


ಮೋಹನ್ (47) ಕೊಲೆಗೈದ ಆರೋಪಿ, ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು.ಮಂಜುನಾಥ್,ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದರು ಎನ್ನಲಾಗಿದೆ.

ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದನು. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಇಬ್ಬರನ್ನು ಕೊಲೆ ಮಾಡಿದ್ದಾನೆ. ಅದೃಷ್ಟವಶಾತ್ ತಾಯಿ ಜಯಮ್ಮ ಬಚಾವ್ ಆಗಿದ್ದಾರೆ.

ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ