Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್‌ ಸಿಗಬೇಕಾದರೇ ಹಿಂಗ್ ಮಾಡಿ

Advertisement
ಬೆಂಗಳೂರು : ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್‌ಗಳನ್ನು ಬ್ಲಾಕ್‌ ಮಾಡಲು ಸರ್ಕಾರ ರೂಪಿಸಿರುವ ವ್ಯವಸ್ಥೆ ಸಿಇಐಆರ್‌. ಐಎಂಇಐ ನಂಬರ್‌ ಮೂಲಕ ಮೊಬೈಲ್‌ ಪತ್ತೆ ಮಾಡಲು ಈ ವ್ಯವಸ್ಥೆ ಅನುಕೂಲವಾಗಿದೆ.

ಮೊಬೈಲ್‌ ಕಳೆದುಹೋದರೆ ಅಥವಾ ಕಳ್ಳತನವಾದರೆ ತಕ್ಷಣವೇ ಸಿಇಐಆರ್‌ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.ಮೊಬೈಲ್‌ ವಿವರಗಳನ್ನು ಐಎಂಇಐ ನಂಬರ್‌ ಹಾಗೂ ಒಟಿಪಿ ಸಮೇತ ದಾಖಲಿಸಬೇಕು. ನಂತರ ರಶೀದಿ ಸಿಗುತ್ತದೆ. ಈ ರೀತಿ ದೂರು ಸಲ್ಲಿಕೆ ನಂತರ ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ. ತಕ್ಷಣವೇ ಮೊಬೈಲ್‌ ಬ್ಲಾಕ್‌ ಆಗುತ್ತದೆ.

ಕಳೆದುಹೋದ ಅಥವಾ ಕಳ್ಳತನವಾದ ಮೊಬೈಲ್ ಬ್ಲಾಕ್ ಮಾಡಿಸಲು ಹೀಗೆ ಮಾಡಿ

* ಸಿಇಐಆ‌ರ್ ವೆಬ್‌ಸೈಟ್ ಭೇಟಿ ನೀಡಿ

# ಮೊಬೈಲ್ ವಿವರಗಳನ್ನು ಐಎಂಇಐ ನಂಬ‌ರ್ ಹಾಗೂ ಒಟಿಪಿ ಸಮೇತ ದಾಖಲಿಸಬೇಕು

* ನಂತರ ರಶೀದಿ ಸಿಗುತ್ತದೆ

* ಈ ರೀತಿ ದೂರು ಸಲ್ಲಿಕೆ ನಂತರ, ಸಂಬಂಧಪಟ್ಟ ಠಾಣೆಗೆ ಮಾಹಿತಿ ಹೋಗುತ್ತದೆ

. ತಕ್ಷಣವೇ ಕಳೆದುಹೋದ ಮೊಬೈಲ್ ಬ್ಲಾಕ್ ಆಗುತ್ತದೆ

 

 

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್