Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ಜರುಗಿದ ಹುಕ್ಕೇರಿ ಹಿರೇಮಠ ಶ್ರೀ ಗುರುಶಾಂತೇಶ್ವರ ರಥೊತ್ಸವ

Advertisement
ಹುಕ್ಕೇರಿ:- ನಗರದ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಅಧಿಪತಿ ಗುರುಶಾಂತೇಶ್ವರ ಮಹಾಸ್ವಾಮಿಯ ರಥೊತ್ಸವ ಅದ್ದೂರಿಯಾಗಿ ಜರುಗೀತು.ಪ್ರಾಥಕಾಲದ ಸಮಯದಲ್ಲಿ ಶ್ರೀ ಗುರುಶಾಂತೇಶ್ವರ ಮಹಾಸ್ವಾಮಿಗೆ ವಿಶೇಷ ಭುತ್ತಿಪೂಜೆ ,ರುದ್ರಾಭಿಷೇಕ ಮಹಾ ಮಂಗಳಾರತಿ ಜರುಗೀತು.



ಶ್ರೀ ಗುರುಶಾಂತೇಶ್ವರ ಸಂಸ್ಥಾನ ಮಠದಿಂದ ಪೇಟೆ ಮಾರ್ಗವಾಗಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ, ಪಿ ಜಿ ಹುಣಶ್ಯಾಳದ ನಿಜಗುಣ ದೇವರು, ಹುಕ್ಕೇರಿ ವಿರಕ್ತಮಠದ ಶಿವಬಸವ ಮಹಾಸ್ವಾಮಿಗಳು , ನಂದಿಕೋಲ ಹಾಗೂ ನೂರೆಂಟು ವೇದವಟುಗಳಿಂದ ರಥೊತ್ಸವ ಬಸ್ತವಾಡ ಗಲ್ಲಿಯ ಶ್ರೀ ಬಸವೇಶ್ವರ ದೇವಸ್ಥಾನದ ವರೆಗೆ ಅದ್ದೂರಿಯಾಗಿ ಜರುಗೀತು.

ರಥೊತ್ಸವದಲ್ಲಿ ವಿದ್ವಾನ್ ಸಂಪತ್ತಕುಮಾರ ಶಾಸ್ತ್ರೀಗಳು,ವಿದ್ವಾನ್ ಚಂದ್ರಶೇಖರ ಶಾಸ್ತ್ರೀ ಗಳು , ಮಹಾಂತೆಶ ಹಿರೇಮಠ, ಚನ್ನಪ್ಪಾ ಗಜಬರ, ಅಪ್ಪುಶ ತುಬಚಿ ,ಆನಂದ ಪಟ್ಟಣಶೆಟ್ಟಿ, ಸೋಮ ನಂದಿಕೋಲಮಠ,ಶಂಕರ ಪಟ್ಟಣಶೆಟ್ಟಿ, ಸೇರಿದಂತೆ ವೇದವಟುಗಳು ಉಪಸ್ಥಿತರಿದ್ದರು.

 ವರದಿ:-ಶಿವಾಜಿ ಎನ್ ಬಾಲೇಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್