LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಭಟ್ಕಳದಲ್ಲಿ ಗೋವುಗಳ ನರಮೇಧ ಶಂಕೆ : ನೂರಾರು ಹಸುಗಳ ಎಲುಬುಗಳು ಪತ್ತೆ

Advertisement
ಭಟ್ಕಳ : ಭಟ್ಕಳದಲ್ಲಿ ನೂರಾರು ಹಸುಗಳ ಎಲುಬುಗಳು ಪತ್ತೆಯಾಗಿದ್ದು, ಗೋವುಗಳ ನರಮೇಧ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಉತ್ತರ ಕರ್ನಾಟಕ ಜಿಲ್ಲೆಯ ಭಟ್ಕಳ ಪಟ್ಟಣದ ಮುಗ್ಗುಮ್ ಕಾಲನಿಯ ಗುಡ್ಡದ ಅರಣ್ಯ ಇಲಾ ಖೆಗೆ ಸೇರಿದ ಜಾಗದಲ್ಲಿ ಹಲವು ಜಾನುವಾರುಗಳ ಮೂಳೆಗಳು, ಅಸ್ಥಿಪಂಜರಗಳು ಪತ್ತೆ ಆಗಿವೆ.

ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಈ ಸ್ಥಳದಲ್ಲಿ ಹಲವು ದಿನಗಳಿಂದ ಜಾನುವಾರು ಹತ್ಯೆ ನಡೆಯುತ್ತಿದೆ ಎಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮವಾಗಿ ಗೋವುಗಳನ್ನು ಭಟ್ಕಳಕ್ಕೆ ತಂದು ಹತ್ಯೆ ಮಾಡಲಾಗುತ್ತಿದೆ. ಕೂಡಲೇ ಪೊಲೀಸರು ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ