LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಹಳ ಸಂತೋಷ" ಅವರ ಮಾತನ್ನು ಸ್ವಾಗತಿಸುತ್ತೇನೆ : ಸತೀಶ್ ಜಾರಕಿಹೊಳಿ ಮಾತಿಗೆ ಡಿಸಿಎಂ ಮಾರ್ಮಿಕ ನುಡಿ

Advertisement
ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಉಲ್ಬಣಗೊಂಡಿರುವ ನಾಯಕತ್ವ ಬದಲಾವಣೆ ಗೊಂದಲವನ್ನು ಆದಷ್ಟು ಬೇಗ ನಿವಾರಿಸಲಾಗುವುದು ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಈ ಬಗ್ಗೆ ಡಿಸಿಎಂ ಡಿಕೆಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ.

ಈ ಬಗ್ಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಹಳ ಸಂತೋಷ" ಅವರ ಮಾತನ್ನು ಸ್ವಾಗತಿಸುತ್ತೇನೆ ಎಂದು ಖರ್ಗೆ ನೀಡಿರುವ ಆಶ್ವಾಸನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದೇ ವೇಳೆ ಸಿಎಂ ಸೋಶಿಯಲ್ ಮೀಡಿಯಾ ಪೋಸ್ಟ್ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದೇ ವೇಳೆ ಬಾಗಲಕೋಟೆ ಕಲ್ಲುತೂರಾಟ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾವು ಅಸ್ಸಾಂ ಸಭೆಗಳಿಂದ ತಡವಾಗಿ ವಾಪಸ್ಸಾಗಿರುವುದರಿಂದ ಆ ಘಟನೆಯ ಸಂಪೂರ್ಣ ವಿವರ ತಿಳಿದಿಲ್ಲ, ವರದಿ ಪಡೆದು ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ. ಶಾಸಕ ಧೀರಜ್ ಮುನಿರಾಜ್ ಅನುದಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ ನಂತರ ಮಾತನಾಡುವುದಾಗಿ ಉತ್ತರಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ