LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

2026ರಲ್ಲಿ ಶೇ.7-8% ನಷ್ಟು ಜಗತ್ತೇ ಮುಳುಗಿ ಹೋಗುತ್ತದೆ : ಕೋಡಿ ಶ್ರೀ ಭವಿಷ್ಯ 

Advertisement
ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ. ಶೇ.7-8% ನಷ್ಟು ಜಗತ್ತೇ 2026ರಲ್ಲಿ ಮುಳುಗಿ ಹೋಗುತ್ತದೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ.

2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ ಜಗತ್ತಿಗೆ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎಂಬುದಾಗಿ ಶಾಕಿಂಗ್ ಭವಿಷ್ಯ ನುಡಿದರು.

2026ರಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಎದುರಾಗಲಿದೆ. ಆಪತ್ತಿನಿಂದಾಗಿ ಏಳೆಂಟು ಪರ್ಸೆಂಟ್ ಈ ಜಗತ್ತೇ ಮುಳುಗುವ ಲಕ್ಷಣ ಗೋಚರಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಜಗತ್ತು ಮುಳುಗೋ ಶಾಕಿಂಗ್ ವಿಷಯವನ್ನು ತಮ್ಮ ಭವಿಷ್ಯದಲ್ಲಿ ತೆರೆದಿಟ್ಟಿದ್ದಾರೆ. ಅಲ್ಲದೇ ಯುಗಾದಿಯ ನಂತ್ರ ನಿಖವಾದ, ವಿಸ್ತೃತ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ