Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿAಬಾಬ್ವೆ ವಿರುದ್ಧ ಭಾರತಕ್ಕೆ ೨೦೪ ರನ್‌ಗಳ ಗೆಲುವು

Advertisement
--------------------------------------ಕಿರಿಯರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ

ಬುಲಾವಾಯೋ: ಜಿಂಬಾಬ್ವೆ): ಭಾರತ ಕರಿಯ ತಂಡವು ೧೯ ರ‍್ಷದೊಳಗಿನವರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ೨೦೪ ರನ್ ಗಳ ಸುಲಭ ಗೆಲುವು ದಾಖಲಿಸಿದೆ.
ಸೈಪರ್ ಸಿಕ್ಸ್ ಘಟ್ಟದ ಆರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಕಿರಿಯರ ತಂಡವು ನಿಗದಿತ ೫೦ ಓವರುಗಳಲ್ಲಿ ೮ ವಿಕೆಟ್ ಗೆ ೩೫೨ ರನ್ ಗಳನ್ನು ಗಳಿಸಿತು. ಪ್ರತಿಯಾಗ ಆಡಿದ ಜಿಂಬಾಬ್ವೆ ೩೭.೪ ಓವರುಗಳಲ್ಲಿ ೧೪೮ ರನ್ ಗಳಿಗೆ ಆಲೌಟಾಯಿತು.
ಸ್ಕೋರ್ ವಿವರ
ಭಾರತ ೮ ವಿಕೆಟ್ ಗೆ ೩೫೨
ವಿಹಾನ್ ಮಲ್ಹೋತ್ರಾ ೧೦೯ ( ೧೦೭ ಎಸೆತ, ೭ ಬೌಂಡರಿ)
ಆಭಿಜ್ಞಾನ್ ಖುಂಡು ೬೧ ( ೬೨ ಎಸೆತ, ೫ ಬೌಂಡರಿ, ೧ ಸಿಕ್ಸರ್)ವೈಭವ್ ಸರ‍್ಯವಂಶಿ ೫೨ ( ೩೦ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಜಿಂಬಾಬ್ವೆ ೩೭.೪ ಓವರುಗಳಲ್ಲಿ ೧೪೮
ಲಿರಾಯ್ ಚಿವೂಲಾ ೬೨ ( ೭೭ ಎಸೆತ, ೭ ಬೌಂಡರಿ, ೧ ಸಿಕ್ಸರ್)
ಆಯುಷ್ ಮಾತ್ರೆ ೧೪ ಕ್ಕೆ ೩,, ಉದ್ಧವ್ ಮೋಹನ್ ೨೦ ಕ್ಕೆ ೩
ಪಂದ್ಯ ಶ್ರೇಷ್ಠ: ವಿಹಾನ್ ಮಲೋತ್ರಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್