Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕಪ್ ಟ್ವೆಂಟಿ-೨೦: ಭಾರತ ಫೈನಲ್‌ಗೆ

Advertisement
ಮುಂಬೈ: ಭಾರತ ಕ್ರಿಕೆಟ್ ತಂಡವು ವಿಶ್ವಕಪ್ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಇಂಗ್ಲೆAಡ್ ತಂಡವನ್ನು ೭ ರನ್ ಗಳಿಂದ ಮಣಿಸಿ ಪಂದ್ಯಾವಳಿಯಲ್ಲಿ ಫೈನಲ್ ತಲುಪಿತು.
ಫೈನಲ್ ಪಂದ್ಯ ನ್ಯೂಜಿಲೆಂಡ್ ವಿರುದ್ಧ ರವಿವಾರ ದಿ. ೮ ರಂದು ಕೋಲ್ಕತ್ತಾದಲ್ಲಿ ನಡೆಯಲಿದೆ.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೫೩
ಸಂಜು ಸ್ಯಾಮ್ಸನ್ ೮೯ (೪೨ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಇಶಾನ್ ಕಿಶನ್ ೩೯ (೧೮ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಶಿವಂ ದುಬೈ ೪೩ ( ೨೫ ಎಸೆತ, ೧ ಬೌಂಡರಿ, ೪ ಸಿಕ್ಸರ್)
ಇಂಗ್ಲೆAಡ್ ೨೦ ಓವರುಗಳಲ್ಲಿ ೭ ವಿಕೆಟ್‌ಗೆ ೨೪೬
ಜಾಕೋಬ್ ಬಾಥೆಲ್ ೧೦೫ ( ೪೮ ಎಸೆತ, ೮ ಬೌಂಡರಿ, ೭ ಸಿಕ್ಸರ್)
ಹರ‍್ಧಿಕ ಪಾಂಡ್ಯಾ ೩೮ ಕ್ಕೆ ೨
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್