Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವದಲ್ಲೇ ಅತ್ಯಧಿಕ ಜನಸಂಖ್ಯೆಯಲ್ಲಿ ಭಾರತ ನಂ.1 

Advertisement
ನವದೆಹಲಿ: ದೇಶದ ಜನಸಂಖ್ಯೆ 144 ಕೋಟಿ ದಾಟಿದೆ. 142.5 ಕೋಟಿ ಜನಸಂಖ್ಯೆ ಹೊಂದಿರುವ ಚೀನಾ ಹಿಂದಿಕ್ಕುವ ಮೂಲಕ ಭಾರತ ವಿಶ್ವದಲ್ಲೇ ಅತ್ಯಧಿಕ ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಿದೆ.

ಭಾರತದ ಜನಸಂಖ್ಯೆ 144 ಕೋಟಿ ದಾಟಿದ್ದು, ಇದರಲ್ಲಿ 0- 14 ವರ್ಷದವರ ಪ್ರಮಾಣ ಶೇಕಡ 24 ರಷ್ಟು, 10- 24 ವರ್ಷದವರ ಸಂಖ್ಯೆ ಶೇಕಡ 26ರಷ್ಟು ಇದೆ.

15 ರಿಂದ 64 ವರ್ಷ ವಯಸ್ಸಿನವರ ಸಂಖ್ಯೆ ಶೇಕಡ 68 ರಷ್ಟು, 65 ವರ್ಷ ಮೇಲ್ಪಟ್ಟವರ ಸಂಖ್ಯೆ ಶೇಕಡ 7ರಷ್ಟು ಇದೆ ಎಂದು ವಿಶ್ವ ಸಂಸ್ಥೆಯ ಜನಸಂಖ್ಯಾ ನಿಧಿ ವರದಿ ಅಂದಾಜಿಸಿದೆ.

ಮುಂದಿನ 77 ವರ್ಷವಿದ್ದಲ್ಲಿ ಭಾರತದ ಜನಸಂಖ್ಯೆಯ ಪ್ರಮಾಣ ದುಪಟ್ಟಾಗಲಿದೆ ಎಂದು ಯು.ಎನ್.ಎಫ್.ಪಿ.ಎ. ವರದಿ ತಿಳಿಸಿದೆ. 2011ರಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆದಾಗ ದೇಶದಲ್ಲಿ 121 ಕೋಟಿ ಜನಸಂಖ್ಯೆ ಇತ್ತು.

ಪುರುಷರ ಜೀವಿತಾವಧಿ ಸರಾಸರಿ 71 ವರ್ಷ. ಮಹಿಳೆಯರ ಸರಾಸರಿ ಆಯಸ್ಸು 74 ವರ್ಷಗಳಾಗಿವೆ. ವರದಿಯ ಅನ್ವಯ 2006 ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಬಾಲ್ಯ ವಿವಾಹ ಪ್ರಮಾಣ ಶೇಕಡ 23ರಷ್ಟು ಇತ್ತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು