Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೆಲುವಿನತ್ತ ಮುನ್ನಡೆದ ಭಾರತ ತಂಡ

Advertisement
------------------------------------ಕಿವೀಸ್ ವಿರುದ್ಧ:ಮೊದಲ ಏಕದಿನ:

ವಡೋದ್ರಾ: ಪ್ರವಾಸಿ ನ್ಯೂಜಿಲೆಂಡ್ ಕ್ರಿಕಟ್ ತಂಡದ ವಿರುದ್ಧ ಇಲ್ಲಿ ನಡೆದಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಗೆಲುವಿನತ್ತ ಮುನ್ನಡೆದಿದೆ.
ಇಲ್ಲಿನ ವಿಸಿಎ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ ತಂಡವು ನಿಗದಿತ ೫೦ ಓವರುಗಳಲ್ಲಿ ೮ ವಿಕೆಟ್ ಗೆ ೩೦೦ ರನ್ ಗಳಿಸಿತು.
೩೦೧ ರನ್ ಗಳ ಗೆಲುವಿನ ಗುರಿಯೊಂದಿಗೆ ಆಡುತ್ತಿರುವ ಭಾರತ ತಂಡವು ೧೬.೪ ಓವರುಗಳಲ್ಲಿ ೧ ವಿಕೆಟ್‌ಗೆ ೧೧೩ ರನ್ ಗಳಿಸಿದ್ದು, ಗೆಲುವಿನ ಮುನ್ಸೂಚನೆ ನೀಡಿದೆ.
ಸ್ಕೋರ್ ವಿವರ
ನ್ಯೂಜಿಲೆಂಡ್ ೫೦ ಓವರುಗಳಲ್ಲಿ ೮ ವಿಕೆಟ್ ಗೆ ೩೦೦
ಡರೆಲ್ ಮಿಚೆಲ್ ೮೪ ( ೭೧ ಎಸೆತ, ೫ ಬೌಂಡರಿ, ೩ ಸಿಕ್ಸರ್)
ಹೆನ್ರಿ ನಿಕೋಲಸ್ ೬೨ ( ೬೯ ಎಸೆತ, ೮ ಬೌಂಡರಿ) ಡೆವೋನ್ ಕಾನ್ವೆ ೫೬ ( ೬೭ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಭಾರತ ೧೬.೪ ಓವರುಗಳಲ್ಲಿ ೧ ವಿಕಟ್‌ಗೆ ೧೦೭
ವಿರಾಟ್ ಕೊಹ್ಲಿ ೪೦ ( ೩೩ ಎಸೆತ, ೬ ಬೌಂಡರಿ, ಶುಭಮಾನ್ ಗಿಲ್ ೩೬ ( ೪೬ ಎಸೆತ, ೨ ಬೌಂಡರಿ, ೨ ಸಿಕ್ಸರ್)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್