Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಮೃತಿ ಮಂದಾನಾ, ಶಫಾಲಿ ವರ‍್ಮಾ ಬಿರುಸಿನ ಬ್ಯಾಟಿಂಗ್

Advertisement
--------------------------ಶ್ರೀಲಂಕಾ ವಿರುದ್ಧ ನಾಲ್ಕನೇ ಪಂದ್ಯದಲ್ಲೂ ಗೆದ್ದ ಭಾರತ
ತಿರುವನಂತಪುರ: ಸ್ಮೃತಿ ಮಂದಾನಾ ಹಾಗೂ ಶಫಾಲಿ ರ‍್ಮಾ ಅವರ ಆರ‍್ಷಕ ರ‍್ಧ ಶತಕಗಳ ನೆರವಿನಿಂದ ಭಾರತ ಮಹಿಳಾ ತಂಡವು ಶ್ರೀಲಂಕಾ ವಿರುದ್ಧ ಕಳೆದ ರಾತ್ರಿ ಇಲ್ಲಿ ನಡೆದ ನಾಲ್ಕನೇ ಟ್ವೆಂಟಿ-೨೦ ಕ್ರಿಕೆಟ್ ಪಂದ್ಯದಲ್ಲಿಯೂ ೩೦ ರನ್‌ಗಳಿಂದ ಗೆಲ್ಲುವ ಮೂಲಕ ೫ ಪಂದ್ಯಗಳ ಸರಣಿಯಲ್ಲಿ ೪-೦ ರಿಂದ ಮುನ್ನಡೆ ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ನಿಗದಿತ ೨೦ ಓವರುಗಳಲ್ಲಿ ೨ ವಿಕೆಟ್‌ಗೆ ೨೨೧ ರನ್ ಗಳಿಸಿತು. ಪ್ರತಿಯಾಗಿ ಆಡಿದ ಶ್ರೀಲಂಕಾ ತಂಡವು ೬ ವಿಕೆಟ್ ಗೆ ೧೯೧ ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಗಿ ೩೦ ರನ್ ಗಳಿಂದ ಪರಾಭವಗೊಂಡಿತು.
ಸ್ಕೋರ್ ವಿವರ
ಭಾರತ ೨೦ ಓವರುಗಳಲ್ಲಿ ೨ ವಿಕೆಟ್ ಗೆ ೨೨೧
ಸ್ಮೃತಿ ಮಂದಾನಾ ೮೦ (೪೮ ಎಸೆತ, ೧೧ ಬೌಂಡರಿ, ೩ ಸಿಕ್ಸರ್)
ಶಫಾಲಿ ರ‍್ಮಾ ೭೯ (೪೬ ಎಸೆತ, ೧೨ ಬೌಂಡರಿ, ೧ ಸಿಕ್ಸರ್)
ರಿಚಾ ಘೋಷ್ ೪೦ (೧೬ ಎಸೆತ, ೪ ಬೌಂಡರಿ, ೩ ಸಿಕ್ಸರ್)
ರ‍್ಮಮನ್ ಪ್ರೀತ್ ಕೌರ್ ೧೬ (೧೦ ಎಸೆತ, ೧ ಬೌಂಡರಿ, ೧ ಸಿಕ್ಸರ್
ಶ್ರೀಲಂಕಾ ೨೦ ಓವರುಗಳಲ್ಲಿ ೬ ವಿಕೆಟ್ ಗೆ ೧೯೧
ಚಮಾರಿ ಅಟಪಟ್ಟು ೫೨ (೩೭ ಎಸೆತ, ೩ ಬೌಂಡರಿ, ೩ ಸಿಕ್ಸರ್)
ಹಸೀನಿ ಫೆರೆರಾ ೩೩ ( ೨೦ ಎಸೆತ, ೭ ಬೌಂಡರಿ)
ವೈಷ್ಣವಿ ರ‍್ಮಾ ೨೪ ಕ್ಕೆ ೨
ಪಂದ್ಯ ಶ್ರೇಷ್ಠೆ: ಸ್ಮೃತಿ ಮಂದಾನಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್