LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಂಗಳೂರಲ್ಲಿ ಈಶ್ವರ್ ಖಂಡ್ರೆಗೆ, ಪೂಜ್ಯರಿಂದ ಆಶಿರ್ವಾದ ಅಭಿಮಾನಿಗಳಿಂದ ಗೌರವ ಸನ್ಮಾನ

Advertisement

ಬೀದರ : ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸತತವಾಗಿ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಈಶ್ವರ ಬಿ. ಖಂಡ್ರೆ ಅವರಿಗೆ ಬೆಂಗಳೂರಿನಲ್ಲಿ ವಿವಿಧ ಗಣ್ಯರು ಸನ್ಮಾನಿಸಿ ಶುಭಾಶಯ ಕೋರಿದರು.

ಹಲಬರ್ಗಾ ಶ್ರೀಮಠದ ಪೂಜ್ಯ ಹಾವಗಿಲಿಂಗ ಶಿವಾಚಾರ್ಯರು ಹಾಗೂ ಪೂಜ್ಯ ಗಂಗಾಧರ ಶಿವಾಚಾರ್ಯರು ಸೇರಿ ಸಚಿವರಿಗೆ ಆಶಿರ್ವಾದ ನೀಡಿದರು,
ಜೈ ಭಾರತ ಮಾತಾ ಸೇವಾ ಸಮಿತಿಯ ಭಾಲ್ಕಿ ತಾಲೂಕು ಅಧ್ಯಕ್ಷರಾದ ಪಪ್ಪು ಪಾಟೀಲ್ ಖಾನಾಪುರ್ ಹಾಗೂ ಆರ್. ಆರ್. ಪಾಟೀಲ್ ಅವರು ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಗೌರವಿಸಿದರು.

ಸತತ ಮೂರನೇ ಬಾರಿ ಸಚಿವರಾಗಿ ರಾಜ್ಯದ ಜನಸೇವೆಗೆ ಅವಕಾಶ ದೊರೆತಿರುವುದು ಬೀದರ ಜಿಲ್ಲೆಯ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಪೂಜ್ಯರು, ಗಣ್ಯರು ಅಭಿಪ್ರಾಯಪಟ್ಟರು. ಸಚಿವ ಈಶ್ವರ್ ಖಂಡ್ರೆ ಅವರ ನೇತೃತ್ವದಲ್ಲಿ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಈಶ್ವರ್ ಖಂಡ್ರೆ ಅವರು ಜನರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸಿ, ಜನರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕವಾಗಿ ಕೆಲಸ ಮಾಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
 

ವರದಿ :ಸಂತೋಷ ಬಿಜಿ ಪಾಟೀಲ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ