LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಣಕಟ್ಟೆ ಹೋಬಳಿಯ ಶಾಸಕ ಶಿವಲಿಂಗೇಗೌಡ ಜನ ಸಂಪರ್ಕ  ಸಭೆ ಕಾರ್ಯಕ್ರಮ

Advertisement
ಅರಸೀಕೆರೆ : ಮಾಡಾಳು ಗ್ರಾಮ ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆದ ಜನಸಂಪರ್ಕ ಸಭೆ,ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಕಂದಾಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಹಾಗೂ ಎಲ್ಲಾ ಇಲಾಖೆಗಳಿಂದ ಬಾಕಿ ಉಳಿದಿರುವ ಹತ್ತು ಹಲವು ಸಮಸ್ಯೆಗಳ ಪರಿಹಾರ ಕಾರ್ಯಕ್ರಮಗಳು ಕರ್ನಾಟಕ ಗೃಹ ಮಂಡಳಿಯ ಮಾನ್ಯ ಅಧ್ಯಕ್ಷರು ಹಾಗೂ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನೆರವೇರಿತು.



ಈ ಸಭೆಯಲ್ಲಿ ಸುಮಾರು ಅರ್ಜಿಗಳು ಸ್ವೀಕಾರವಾಗಿದ್ದು ಇದರಲ್ಲಿ ಸ್ಥಳದಲ್ಲೇ ಸುಮಾರು ಅರ್ಜಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಮಾಡಲಾಯಿತು.

ಈ ಸಭೆಯಲ್ಲಿ ಅರಸೀಕೆರೆ ತಹಸೀಲ್ದಾರ್ ಸಂತೋಷ್ ಕುಮಾರ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿ ನಾಗೇಂದ್ರ,ಅರಸೀಕೆರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಗಂಗಣ್ಣನವರ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರುಗಳು, ಮುಖಂಡರುಗಳು, ಸಾರ್ವಜನಿಕರು,ಎಲ್ಲಾ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ರಾಜು 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ