LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಂಬೈ ವಿರುದ್ಧ ರ‍್ನಾಟಕದ ಉತ್ತಮ ಆರಂಭ

Advertisement
--------------------------------ವಿಜಯ ಹಜಾರೆ ಟ್ರೋಫಿ ಕ್ವರ‍್ಟ್ರ್ ಫೈನಲ್

ಮುAಬೈ: ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಲಿಯ ಮೊದಲ ಕ್ವರ‍್ಟರ್ ಫೈನಲ್ ಪಂದ್ಯ ರ‍್ನಾಟಕ ಹಾಗೂ ಮುಂಬೈ ತಂಡಗಳೂ ನಡುವೆ ಇಲ್ಲಿ ಆರಂಭವಾಗಿದ್ದು, ಮೊದಲು ಬ್ಯಾಟಿಂಗ್ ಗೆ ಇಳಿದ ಮುಂಬೈ ೨೦.೨ ಓವರುಗಳಲ್ಲಿ ೪ ವಿಕೆಟ್ ಗೆ ೭೦ ರನ್ ಗಳಿಸಿತ್ತು.
ಎ’ ಗುಂಪಿನಲ್ಲಿ ಮೊದಲ ಸ್ಥಾನ ಪಡೆದ ಹಾಗೂ ಸಿ’ ಗಉಂಪಿನಲ್ಲಿ ೨ ನೇ ಸ್ಥಾನ ಪಡೆದ ತಂಡಗಳ ನಡುವೆ ಈ ಮೊದಲ ಕ್ವರ‍್ಟ್ರ್ ಫೈನಲ್ ಪಂದ್ಯ ನಡೆಉತ್ತಿದ್ದು, ಬೆಳಿಗ್ಗೆ ಟಾಸ್ ಗೆದ್ದ ರ‍್ನಾಟಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಈ ಮಹತ್ವದ ಪಂದ್ದದಲ್ಲಿ ಉತ್ತಮ ಆರಂಭ ಮಾಡಿರುವ ರ‍್ನಾಟಕ ತಂಡವು ಪ್ರತಿ ಓವರ್ ಗೆ ಕೇವಲ ೩.೩೭ ರನ್ ಗಳ ಸರಾಸರಿಯಲ್ಲಿ ರನ್ ನೀಡಿದ್ದು, ಮುಂಬೈನ ಮಹತ್ವದ ೪ ವಿಕೆಟ್ ಗಳನ್ನು ಪಡೆಯುವ ಮೂಲಕ ಉತ್ತಮ ಆರಂಭ ಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ