LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಠ ಪಾಂಡಿಚೇರಿ ವಿರುದ್ಧ ಸುಲಭವಾಗಿ ಗೆದ್ದ ಕರ‍್ನಾಟಕ

Advertisement
------------------------------------ಮಯಾಂಕ್ ಅಗರವಾಲ್ ಪಂದ್ಯ ಶ್ರೇಷ್
ಅಹ್ಮದಾಬಾದ್: ಕರ‍್ನಾಟಕ ತಂಡವು ಇಲ್ಲಿ ನಡೆದಿರುವ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಲೀಗ್ ಪಂದ್ಯದಲ್ಲಿ ಇಂದು ಪಾಂಡಿಚೇರಿ ವಿರುದ್ಧ ೬೭ ರನ್ ಗಳಿಂದ ಜಯಗಳಿಸಿತು.
ಸ್ಕೋರ್ ವಿವರ
ಕರ‍್ನಾಟಕ ೫೦ ಓವರುಗಳಲ್ಲಿ ೪ ವಿಕೆಟ್‌ಗೆ ೩೬೩
ಮಯಾಂಕ ಅಗರವಾಲ್ ೧೩೨ (೧೨೪ ಎಸೆತ, ೧೫ ಬೌಂಡರಿ, ೨ ಸಿಕ್ಸರ್)
ದೇವದತ್ತ ಪೆಡಿಕಲ್ ೧೧೩ (೧೧೬ ಎಸೆತ, ೧೦ ಬೌಂಡರಿ, ೪ ಸಿಕ್ಸರ್)
ಕರುಣ್ ನಯ್ಯರ ೬೨ (೩೪ ಎಸೆತ, ೪ ಬೌಂಡರಿ, ೪ ಸಿಕ್ಸರ್)
ಪಾಂಡಿಚೇರಿ ೫೦ ಓವರುಗಳಲ್ಲಿ ೨೯೬
ನಯನ್ ಶ್ಯಾಮ್ ಕಂಗಾಯಾನ ೬೮ ( ೬೬ ಎಸೆತ, ೯ ಬೌಂಡರಿ, ೧ ಸಿಕ್ಸರ್)
ಜಯಂತ ಯಾದವ್ ೫೪ (೩೪ ಎಸೆತ, ೪ ಬೌಂಡರಿ, ೨ ಸಿಕ್ಸರ್)
ವಿದ್ವತ್ ಕಾವೇರಪ್ಪ ೩೦ ಕ್ಕೆ ೨, ಕರುಣ ನಯ್ಯರ ೩೮ ಕ್ಕೆ ೨)
ಪಂದ್ಯ ಶ್ರೇಷ್ಠ: ಮಯಾಂಕ ಅಗರವಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ