Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಸವಿ ಕ್ಲಬ್ ಇಂಟರ್ ನ್ಯಾಷನಲ್ ವತಿಯಿಂದ - ಕೆ ಸಿ ಗುಪ್ತ ಜಯಂತಿ ಆಚರಣೆ !

Advertisement
ಸಿಂಧನೂರು := ವಾಸವಿ ಕ್ಲಬ್ ಇಂಟರ್ ನ್ಯಾಷನಲ್ ಸಂಸ್ಥಾಪಕರಾದ ಕೆ ಸಿ ಗುಪ್ತರವರ ಜಯಂತಿ ಅಂಗವಾಗಿ ಪ್ರತಿ ವರ್ಷ ಒಂದು ವಾರಗಳ ಕಾಲ ಸಮಾಜ ಪರ ಕಾರ್ಯಕ್ರಮಗಳ ಮೂಲಕ ಈ ವರ್ಷ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮ ಸಿಂಧನೂರು ನಲ್ಲಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅನಾಥ ವೃದ್ಧರಿಗೂ. ವಯಸ್ಕರ ಬುದ್ಧಿಮಾಂದ್ಯರಿಗೂ ಹಾಲು - ಹಣ್ಣು ಹಂಪಲಗಳನ್ನು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿಸಿದ ದಾನಿಗಳಾದ.



ಸುಬ್ಬರಾಯುಡು ಉದಯಗಿರಿ- ವಾಸವಿ ಕ್ಲಬ್ಬಿನ ಅಧ್ಯಕ್ಷರು ಹಾಗೂ ಆದರ್ಶ ಆಸ್ಪತ್ರೆಯ ನಿರ್ದೇಶಕರಾದ - ಮಂಜುನಾಥ್ ಮಹಾಂಕಾಳಿ ಅವರನ್ನು ಆಶ್ರಮದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಒಂದು ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ಆಡಳಿತಾಧಿಕಾರಿಗಳದ - ಡಾ. ಚನ್ನಬಸವಯ್ಯ ಸ್ವಾಮಿ ಹಿರೇಮಠ ಹಾಗೂ ಅವರ ಧರ್ಮಪತ್ನಿಯಾದ - ಸುಜಾತ ಹಿರೇಮಠ ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು.



ಈ ಸಂದರ್ಭದಲ್ಲಿ ಕಾರುಣ್ಯ ಆಶ್ರಮದ ಆಡಳಿತಾಧಿಕಾರಿ ಡಾ. ಚನ್ನಬಸವಯ್ಯ ಸ್ವಾಮಿ ಮಾತನಾಡಿ ಕೆಸಿ ಗುಪ್ತರವರ ಜಯಂತಿ ನಮ್ಮ ಆಶ್ರಮದಲ್ಲಿ ನೆರವೇರಿಸಿದ್ದು ನಮಗೆ ತುಂಬಾ ಹರ್ಷವಾಗಿದೆ ದಾನಿಗಳಾದ ಸುಬ್ಬರಾಯುಡು - ಹಾಗೂ ಮಂಜುನಾಥ್ ಮಹಾಂಕಾಳಿಯವರಿಗೆ ಹಾಗೂ ಆಡಳಿತ ಮಂಡಳಿಗೂ ತಮ್ಮ ವಂದನೆಗಳನ್ನು ತಿಳಿಸಿದರು.ಈ ಸಂದರ್ಭದಲ್ಲಿ.. ವಾಸವ ಕ್ಲಬ್ಬಿನ ಖಜಾಂಚಿ. ಗುಮಗೇರಿ ರಾಘವೇಂದ್ರ ಶೆಟ್ಟಿ -ಕಾರ್ಯದರ್ಶಿ. ಮನಸಾಲಿ ರಾಘವೇಂದ್ರ ಶೆಟ್ಟಿ - ಮಲ್ಲಯ್ಯ ಶೆಟ್ಟಿ - ಎನ್ ಶಿವಾ - ಶಂಕರ್ - ಗಣೇಶ್. ಮೆಡಿಕಲ್ ಸ್ಟೋರ್- ಹಾಗೂ ಆಶ್ರಮದ ಸಿಬ್ಬಂದಿಗಳಾದ - ಡಾ. ಚನ್ನಬಸವಯ್ಯ ಸ್ವಾಮಿ ಹಿರೇಮಠ- ಸುಜಾತ ಹಿರೇಮಠ - ಸಿದ್ದಯ್ಯ ಸ್ವಾಮಿ - ಶರಣಮ್ಮ- ಮರಿಯಮ್ಮ ನಾಯಕ - ಹರ್ಷವರ್ಧನ್ - ಉಪಸ್ಥಿತರಿದ್ದರು...

ವರದಿ :- ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್