LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಳ್ಳತನದಿಂದಲೇ ಮೂರು ಸೈಟ್ ಮತ್ತು ಒಂದು ಮನೆ ಕಟ್ಟಿದ್ದ ಖದೀಮ ಅರೆಸ್ಟ್ 

Advertisement
ಬೆಂಗಳೂರು : ಈತ ಸಾಮಾನ್ಯ ಕಳನಲ್ಲ ಎಲ್ಲಿ ಮದುವೆ ನಡೆಯುತ್ತವೆಯೋ ಆ ಒಂದು ಕಲ್ಯಾಣ ಮಂಟಪಕ್ಕೆ ಅಥಿತಿಯಂತೆ ತೆರಳಿ ವಧು-ವರರ ಒಡವೆ ಕೊಠಡಿಗಳಿಗೆ ನುಗ್ಗಿ ಚೆನ್ನಾಭರಣ ದೋಚಿ ಅದೇ ಹಣದಿಂದ ಮೂರು ಸೈಟ್ ಮತ್ತು ಒಂದು ಮನೆ ಕಟ್ಟಿದ್ದ. ಮದುವೆ ನಡೆಯುವಾಗ ಕಲ್ಯಾಣ ಮಂಟಪಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿಯ ಪರಮೇಶ್ ಬಂಧಿತ ಆರೋಪಿ. ಈತನಿಂದ 400 ಗ್ರಾಂ ಚಿನ್ನಾಭರಣ, 91,000 ರೂ. ನಗದು ಸೇರಿ 36.91 ಲಕ್ಷ ರೂ.ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅತಿಥಿ ಸೋಗಿನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗುತ್ತಿದ್ದ ಎನ್ನಲಾಗಿದೆ.

ಆರೋಪಿ ಮಾಂಗಲ್ಯ ಧಾರಣೆ ಸಂದರ್ಭದಲ್ಲಿ ವಧು, ವರನ ಕಡೆಯವರ ರೂಂ ಗೆ ಹೋಗಿ ನಗದು, ಚಿನ್ನಾಭರಣ ದೋಚಿ ಪರಾರಿ ಆಗುತ್ತಿದ್ದ. ಕದ್ದ ಆಭರಣಗಳನ್ನು ಮಾರಾಟ ಮಾಡುತ್ತಿದ್ದ. ಕಾಮಾಕ್ಷಿಪಾಳ್ಯ, ಕೆಂಗೇರಿ, ಬಸವನಗುಡಿ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಈತ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ