LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜಿಎಸ್‌ಟಿ ಇಳಿಕೆಯಿಂದ ರಾಜ್ಯ ಸರ್ಕಾರ 70 ಸಾವಿರ ಕೋಟಿ ರೂ. ನಷ್ಟ : ಕೃಷ್ಣ ಬೈರೇಗೌಡ 

Advertisement
ಬೆಂಗಳೂರು : ಈ ಬಾರಿ ನವರಾತ್ರಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನತೆಗೆ ಭರ್ಜರಿ ಗಿಫ್ಟ್ ಕೊಟ್ಟಿದ್ದು ಔಷಧಿ ಆಟೊಮೊಬೈಲ್ ಸೇರಿದಂತೆ ಹಲವು ವಸ್ತುಗಳ ಮೇಲಿನ ಜಿ ಎಸ್ ಟಿ ದರ ಭಾರಿ ಇಳಿಕೆ ಮಾಡಿ ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಈ ವಿಚಾರವಾಗಿ ಕಂದಾಯ ಸಚಿವ ಕೃಷ್ಣಭೇರೇಗೌಡ ಅವರು ಕೇಂದ್ರ ಸರ್ಕಾರದ ಡಿಎಸ್‌ಟಿ ತೀರ್ಮಾನಗಳಿಂದ ರಾಜಕೀಯ ವಾರ್ಷಿಕ 70,000 ಕೋಟಿ ಖೋತಾ ಆಗಲಿದೆ ರಾಜ್ಯಕ್ಕೆ ಆರ್ಥಿಕ ಹೊರೆ ಆಗಬಹುದು ಎಂದು ತೀವ್ರ ಕಳವಳ ವ್ಯಕ್ತಪಡಿಸಿದರು.

ಕೇಂದ್ರದ ತೀರ್ಮಾನಗಳಿಂದ 2016-17 ಮತ್ತು 2024-25ರ ನಡುವೆ ಆಗಿರುವಂತಹ ಕರ್ನಾಟಕಕ್ಕೆ ಆದಾಯದ ಖೋತಾ 70 ಸಾವಿರ ಕೋಟಿ. ಇದು ರಾಜ್ಯದ ಪರಿಸ್ಥಿತಿ ಆಗಿದ್ದು ಬೇರೆ ಬೇರೆ ರಾಜ್ಯಗಳದ್ದು ಬೇರೆ ಬೇರೆ ರೀತಿ ಇರಬಹುದು.

2024 ಮತ್ತು 25ನೇ ಸಾಲಿಗೆ 70 ಸಾವಿರ ಕೋಟಿ ಒಂದು ವರ್ಷಕ್ಕೆ ಮಾತ್ರ ಖೋತ ಆಗಲಿದೆ ಎಂದು ದರ ಸರಳಿಕರಣದಿಂದ ಆಗುವ ಅವರ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು. ಆರ್ಥಿಕವಾಗಿ ಮತ್ತಷ್ಟು ಹೊರೆಯಾಗುವ ಆತಂಕದ ಕುರಿತು ಕೃಷ್ಣ ಭೈರೇಗೌಡ ಕಳವಳ ವ್ಯಕ್ತಪಡಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ