Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಂಜಿಗೇರ ಶಾಲೆಯಲ್ಲಿ ಕಲಿಕಾ ಹಬ್ಬ

Advertisement
ಚಿಂಚೋಳಿ : ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಗಂಜಿಗೇರ ಸರಕಾರಿ ಕಿರಿಯ ಪ್ರಾಥಮಿಕ್ ಶಾಲೆ ಗಂಜಗೇರ ದಲ್ಲಿ ಕಲಿಕಾ ಹಬ್ಬ ಮಾಡಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಪಲ್ಲವಿ ವಹಿಸಿಕೊಂಡಿದ್ದರು ನಂತರ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್.ಅಧ್ಯಕ್ಷರು ಸಂತೋಷ್ ಎಸ್ ಡಿ ಎಮ್ ಸಿ ಸದಸ್ಯರಾದ ಸಂಗೀತಾ.ನಾಗು ಮನಕರ.ಸತೀಶ.ತುಕಾರಾಮ.ಮಾಲ್ಲಪ್ಪ ದಳಪತಿ. ಹಾಜೆಪ್ಪ.ಮುತ್ಯಾ.ಮಹಾದೇವ.ಉದಯ್.ಚಂದ್ರಕಲಾ ಈ ಸಂದರ್ಭದಲ್ಲಿ ಶಾಲೆ ಸಿಬ್ಬಂದಿಗಳಾದ ಜೈಭೀಮ್ ಹೊಳ್ಕರ.ಅನಿಲ್ ಗಂಜಗೇರ.ಜಗನಾಥ್ ರಾಮತೀರ್ಥ ಹಾಗೂ ಬಿಸಿ ಊಟದ ಸಿಬ್ಬಂದಿ ವರ್ಗದವರು ಕೂಡ ಉಪಸ್ಥಿತಿ ಇದ್ದರು.

ಈ ಒಂದು ಕಲಿಕಾ ಹಬ್ಬದ ಕುರಿತು ಶಾಲೆ ಮುಖ್ಯ ಗುರುಗಳಾದ ಪಲ್ಲವಿ ಮೇಡಂ ಮಾತನಾಡಿ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಸರ್ಕಾರ ಒಂದು ಕಲಿಕೆ ಹಬ್ಬ ಯೋಜನೆಯನ್ನು ಪ್ರತಿವರ್ಷದಂತೆ ಈ ವರ್ಷ ಕೂಡ ನಮ್ಮ ಶಾಲೆಯಲ್ಲಿ ಕಲಿಕಾ ಹಬ್ಬ ಮಾಡಿಸಲಾಯಿತು. ಮಕ್ಕಳ ಪ್ರತಿಭೆಯನ್ನು ಅವರ ಕಲಿಕೆ ಮೂಲಕ ಹೊಸ ಹೊಸ ಪ್ರತಿಭೆಯನ್ನು ನಾವು ಗುರುತಿಸಿದ್ದೇವೆ.

ಈ ರೀತಿಯಾಗಿ ಮಕ್ಕಳ ಪ್ರತಿಭೆ ಗುರುತಿಸಿ ಹೊರಗಡೆ ಹಾಕಿದಾಗ ಅವರ ಒಳಗಡೆ ಇರುವಂತಹ ಪ್ರತಿಭೆ ಜನರ ಮುಂದೆ ತೋರಿಸಿಕೊಳ್ಳುವಂತ ಅವಕಾಶ ಈ ಕಲಿಕಾ ಹಬ್ಬದಲ್ಲಿ ನಾವು ನೋಡುತ್ತೇವೆ ಎಂದು ಹೇಳಿದರು.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್