Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾಟ್ರಿಕ್ಸ್ ಆಗ್ರೊ ಪ್ರೈವೆಟ ಲಿಮಿಟೆಡ್ ಕಂಪನಿ ಮಾಲೀಕರಿಗೆ ಪಂಗನಾಮ

Advertisement
ಚಿಂಚೋಳಿ : ಚಿಂಚೋಳಿ ಪಟ್ಟಣದ ಪೋಲ್ಕಪಳಿ ಹತ್ತಿರ ಇರುವ ಪವರ್ ಘಟಕ ಕಂಪನಿಯು ಸುಮಾರು 3 ವರ್ಷದಿಂದ ಕಂಪನಿಗೆ ಬೇಕಾಗುವಂತಹ ಕಚ್ಚಾವಸ್ತುಗಳನ್ನು ತರುವಂತ ಲಾರಿಗಳ ಮಾಲೀಕರಿಗೆ ತೊಗರಿ ಹೊಟ್ಟಿನ ಮಾಲೀಕರಿಗೆ ಹಾಗೂ ಟ್ರ್ಯಾಕ್ಟರ್ ಮಾಲೀಕರಿಗೆ ಒಳಗಡೆ ಕೆಲಸ ಮಾಡುವಂತಹ ಕಾರ್ಮಿಕರಿಗೆ ಹಣ ಕೊಡೋದನ್ನೇ ಸತಾಯಿಸುತ್ತಿದ್ದಾನೆ.

ಕೆಲವು ತಿಂಗಳ ಹಿಂದೆ ಕಂಪನಿ ಬೇರೊಬ್ಬರಿಗೆ ಮಾರಿ ಹೋಗುತ್ತಿದ್ದಾನೆ ಎಂಬ ಘಟನೆ ಈ ಮಾಲೀಕರಿಗೆ ಕಿವಿಗೆ ಬಿದ್ದಾಗ ದೂರು ಸುಮಾರು ದಿನಗಳಿಂದ ತಮಗೆ ಬರಬೇಕಾದ ಹಣವನ್ನು ಕೇಳುತ್ತಿದ್ದರೆ ರಾಜಾರೋಷವಾಗಿ ಧಮಕಿ ಹಾಕುತ್ತಿದ್ದಾನೆ ಎಂದು ಲಾರಿ ಮಾಲೀಕರು ಟ್ರ್ಯಾಕ್ಟರ್ ಮಾಲೀಕರು ತೊಗರಿ ಹೊಟ್ಟಿನ ಮಾಲೀಕರು ಮಾಧ್ಯಮದ ಮುಂದೆ ಹೇಳಿಕೊಳ್ಳುತ್ತಿದ್ದಾರೆ ಆ ಪವರ್ ಘಟಕಗಳಲ್ಲಿ ಕೆಲಸ ಮಾಡುವಂತಹ ಕಾರ್ಮಿಕರಿಗೆ ಕೂಡ ಇದೇ ರೀತಿ ದಬ್ಬಾಳಿಕೆ ಮಾಡುತ್ತಿದ್ದಾನೆಂದು ಕಾರ್ಮಿಕರು ಹಾಗೂ ಮಾಲೀಕರು ಹೇಳುತ್ತಿದ್ದಾರೆ.

ವರದಿ : ಸುನಿಲ್ ಸಲಗರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್