LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಖ್ಯದ್ವಾರ ಸುಂದರವಾಗಿ ನಿರ್ಮಾಣವಾಗಲಿ ಬಿ ಒ ಗಾಯತ್ರಿ ಸಜ್ಜನ್

Advertisement
ಕಲಘಟಗಿ: ತಾಲೂಕಿನ ಕಾಮಧೇನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ದ್ವಾರದ ಗುದ್ದಲಿ ಪೂಜೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಾಯತ್ರಿ ಧೇವಿ ಸಜ್ಜನ್ ಅವರು ಗುದ್ದಲಿ ಪೂಜೆ ನೆರವೇರಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಾಲೆಯು ಅಚ್ಚುಕಟ್ಟಾಗಿ ಕಾಣಬೇಕೆಂದರೆ ಮುಖ್ಯದ್ವಾರ ಕೂಡಾ ಆಕರ್ಷಿಸುವಂತೆ ಇರಬೇಕು ಮುಖ್ಯದ್ವಾರವು ಬೇಗನೆ ನಿರ್ಮಾಣವಾಗಿ ಸುಂದರವಾಗಿ ಕಾಣಲಿ ಎಂದು ಅನಿಸಿಕೆ ವ್ಯಕ್ತಪಡಿಸಿದರು. ಹಾಗೂ ಗ್ರಾಮದ ವತಿಯಿಂದ ಮತ್ತು ಶಾಲಾ ವೃಂದದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.



ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಚೆನ್ನಯ್ಯ ಹಿರೇಮಠ್ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಬಸವರಾಜ್ ಕಟ್ಟಿ ಮುಖ್ಯ ಶಿಕ್ಷಕರಾದ ಶ್ರೀಮತಿ ಕಾಂಚನ ರಾಯ್ಕರ್ ಶಿಕ್ಷಕರಾದ ಶ್ರೀ ಚಂದ್ರಶೇಖರ್ ಕುಂಬಾರ ಶ್ರೀ ಈಶ್ವರ ಜವಳಿ ಸುಮಾ ರೇವಣಕರ್ ವಿಜಯಲಕ್ಷ್ಮಿ ಹಿರೇಮಠ ಬಿ ಜೆ ಪಠಾಣ್ ಸುಜಾತ ಸುನಗಾರ ಅತಿಥಿ ಶಿಕ್ಷಕರಾದ ಬಸಮ್ಮ ಛಬ್ಬಿ ಪ್ರ ಶಿಕ್ಷಣಾರ್ಥಿಗಳಾದ ಪವಿತ್ರ ಯಡಳ್ಳಿ ಅಗಸಿಮನಿ ಅಡುಗೆ ಸಹಾಯಕರು ಗ್ರಾಮದ ಹಿರಿಯರು ಯುವಕರು ಸರ್ವ ಶಿಕ್ಷಕರು ಹಾಗೂ ಸೇವಾದಳ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಮತ್ತು ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ : ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ