Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಎಂ.ಡಿ ಮಂಜುನಾಥ್ ಅವಿರೋಧವಾಗಿ ಆಯ್ಕೆ

Advertisement
ಮೊಳಕಾಲ್ಮುರು:-ಅಖಿಲ ಭಾರತ ವೀರಶೈವ ಮಹಾಸಭಾದ ತಾಲ್ಲೂಕು ಘಟಕಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತಾಲ್ಲೂಕಿನ ರಾಂಪುರದ ಡಿ.ಕೆ. ಆರ್. ಗ್ರೂಪ್ ಮಾಲೀಕ ಎಂ.ಡಿ. ಮಂಜುನಾಥ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.



ಪಟ್ಟಣದ ಸೊಸೈಟಿ ಭವನದ ಆವರಣದಲ್ಲಿ ಆಯ್ಕೆ ಸಭೆ ನಡೆಯಿತು. ಜುಲೈ 4 ರಿಂದ
ಆಯ್ಕೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಜುಲೈ 21ರಂದು ಮಹಾಸಭಾದ
ರಾಜ್ಯ ಸಮಿತಿಗೆ ಚುನಾವಣೆ  ನಡೆಯುತ್ತಿರುವ ಕಾರಣ ತಾಲ್ಲೂಕು ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ. ಮುಂದಿನ 5 ವರ್ಷಕ್ಕೆ ಈ ಸಮಿತಿ ಅಸ್ಥಿತ್ವದಲ್ಲಿ
ಇರಲಿದೆ ಎಂದು ಚುನಾವಣಾಧಿ- ಕಾರಿಯಾಗಿ ಕಾರ್ಯ ನಿರ್ವಹಿಸಿದ ಶಿಕ್ಷಕ ಬಿ.ಎಸ್.ಮಂಜುನಾಥ್ ತಿಳಿಸಿದರು.



ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಮಂಗಳವಾರ ಸಿಹಿತಿನಿಸಿ ಅವರನ್ನು ಸನ್ಮಾನಿಸಲಾಯಿತು.ಇದೇ ವೇಳೆನಿರ್ದೇಶಕರಾಗಿ,ವಿ.ವೇದಾವತಿ,ಸಿ.ರಂಜಿತಾ,ಎ.ಮಂಜುಳಾ,ಎ.ಟಿ.ಗುರುಶಾಂತಮ್ಮ, ಕೆ.ಸುನಂದಾ,ಪಿ.ಶ್ರುತಿ, ಆರ್.ಕೆ.ಗೌರಮ್ಮ ಸೇರಿದಂತೆ ಹಲವರು ತಾಲೂಕು ಘಟಕಕ್ಕೆ ಆಯ್ಕೆಯಾಗಿದ್ದಾರೆ.

ವರದಿ:- ಪಿಎಂ ಗಂಗಾಧರ

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್