LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನವಜೀವನ ಸಮಿತಿ ಸದಸ್ಯರ ಮತ್ತು ಪೋಷಕರ ಸಭೆ

Advertisement
ಮಲ್ಲಮ್ಮನ ಬೆಳವಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬೈಲಹೊಂಗಲ ಯೋಜನಕಚೇರಿ ವ್ಯಾಪ್ತಿಯ ಉಡಿಕೇರಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ನವಜೀವನ ಸಮಿತಿ ಸದಸ್ಯರ ಮತ್ತು ಪೋಷಕರ ಸಭೆ ನಡೆಸಲಾಯಿತು.ಸಭೆಯಲ್ಲಿ ಕಾರ್ಯ ಕ್ರಮ ಅಧ್ಯಕ್ಷರಾಗಿ ಜಿಲ್ಲಾ ಜನಜಾಗೃತಿ ಸಮಿತಿ ನಿಕಟ ಪೂರ್ವ ಅಧ್ಯಕ್ಷರಾಗಿ ವಿಠ್ಠಲ ಪೀಸೇ ,ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್ ,ಪ್ರಾದೇಶಿಕ ಕಚೇರಿ ಜನಜಾಗೃತಿ ಯೋಜನಾಧಿಕಾರಿ ಭಾಸ್ಕರ್ ಸರ್,ತಾಲೂಕು ಯೋಜನಾಧಿಕಾರಿ ವಿಜಯಕುಮಾರ್ ಸರ್,ಪ್ರಾಥಮಿಕ ಆರೋಗ್ಯ ಇಲಾಖೆ ಆರೋಗ್ಯ ಸಹಾಯಕಿರಾದ ಎನ್ ಎನ್ ಮೊಕಾಶಿಯವರು ಮತ್ತು ದುರ್ಗಾದೇವಿ ಮತ್ತು ಶ್ರೀ ರಾಮಲಿಂಗೇಶ್ವರ ಎರೆಡು ನವಜೀವನ ಸಮಿತಿಯ ಅಧ್ಯಕ್ಷರು , ಸದಸ್ಯರು, ಪೋಷಕರು,ಊರಿನ ಗಣ್ಯರು, ದೇವಸ್ಥಾನ ಸಮಿತಿಯ ಸದಸ್ಯರು, ಸಂಘಗಳ ಸದಸ್ಯರು, ಸೇವಾಪ್ರತಿನಿಧಿಗಳಾದ ಮಂಜುನಾಥ್ ಕೊಠಗಿ, ಶೋಭಾ ಚೀಪ್ಲಕಟ್ಟೆ,ಮಂಗಳ ಹುಂಬಿ,ಪ್ರೇಮ ಗದೀಗಿಮಠ ಭಾಗವಸಿದ್ದರು. ವಲಯ ಮೇಲ್ವಿಚಾರಕರಾದ ಸಂತೋಷ ನಿರೂಪಣೆ,ಸ್ವಾಗತ , ಧನ್ಯವಾದಗಳು ಮಾಡಿದರು.ಕಾರ್ಯ ಕ್ರಮ ಯಶಸ್ವಿಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಎಲ್ಲರಿಗೂ ಆರೋಗ್ಯ ತಪಾಸಣೆ ಮಾಡಿಸಲಾಯಿತು .

ವರದಿ:   ದುಂಡಪ್ಪ ಹೂಲಿ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ