LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ : CIDಯಿಂದ 3 ವಿಶೇಷ ತಂಡ ರಚನೆ

Advertisement
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ.

ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST