LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರಾದ ಎಸ್ ಆರ್ ವಿಶ್ವನಾಥ್

Advertisement
ಯಲಹಂಕ : ದಾಸನಪುರ ಹೋಬಳಿಯ ಈ ಕೆಳಕಂಡ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಸ್ತ್ರೀ ಶಕ್ತಿ ಭವನ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಉದ್ಘಾಟನೆ, ಅರ್ಕಾವತಿ ನಗರ ಪುನರ್ವಸತಿ ಕಾಲೋನಿ ಸಿಸಿ ರಸ್ತೆ ಮತ್ತು ಚರಂಡಿ ,ಮತ್ತು ಬೈಲ ಕೊನೇನಹಳ್ಳಿ ಸಿಸಿ ರಸ್ತೆ ಕಾಮಗಾರಿ ,ಮತ್ತು ವಡ್ಡರಹಳ್ಳಿ ಸಿಸಿ ರಸ್ತೆ ಕಾಮಗಾರಿ , ಕಿತ್ತನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಬಸ್ ತಂಗುದಾಣ ಕಾಮಗಾರಿ, ಮತ್ತು ರಾವುತ್ತನಹಳ್ಳಿ ಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸ್ತ್ರೀ ಶಕ್ತಿ ಭವನ ಉದ್ಘಾಟನೆ, ಹಾರೋಕ್ಯಾತನಹಳ್ಳಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ ,ದಾಸನಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಹಾಗೂ ಶೌಚಾಲಯ ಅಭಿವೃದ್ಧಿ ಕಾಮಗಾರಿ , ನೆರವೇರಿಸಿದರು ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗಾಗಿ ಅತಿಹೆಚ್ಚಿನ ಅನುದಾನಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುತ್ತಿರುವ ಶಾಸಕ ಎಸ್ ಆರ್ ವಿಶ್ವನಾಥ್ ಗೆ ಬೃಹತ್ ಗಾತ್ರದ ವಿವಿಧ ಹಣ್ಣುಗಳಿಂದ ಕುಡಿದ ಮಾಲೆಯನ್ನು ಹಕ್ಕು ಮುಖಾಂತರ ಗೌರವಿಸಲಾಯಿತು ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.


ವರದಿ : ಬಾಲಾಜಿ ವಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST