LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವರ್ಷಾಂತ್ಯದಲ್ಲಿ ಶಾಸಕ ವಿನಯ್ ಕುಲಕರ್ಣಿ ಕೋರ್ಟ್ ಶಾಕ್

Advertisement
ಬೆಂಗಳೂರು: ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ  ಮತ್ತೆ ಆಘಾತವಾಗಿದೆ.

ಈ ವರ್ಷದ ಕೊನೆಯಲ್ಲಿ ವಿನಯ್​​​​​​​​​​​​ ಕುಲಕರ್ಣಿಯು ತಮಗೆ ಜಾಮೀನು ಸಿಗುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಆದರೆ ಕೋರ್ಟ್​​ ಮುಂದೂಡಿದೆ. ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಸಿರುವ ಹೈಕೋರ್ಟ್‌, ಮುಂದಿನ ವರ್ಷಕ್ಕೆ ಅಂದರೆ 2026ರ ಜನವರಿ 5ಕ್ಕೆ ಮುಂದೂಡಿ ಆದೇಶಿಸಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST