Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಹತ್ಯೆಯಲ್ಲಿ ನೆಹರು ಪಾತ್ರವಿದೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ 

Advertisement
ಹುಬ್ಬಳ್ಳಿ: ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಜವಹರಲಾಲ್ ನೆಹರು ಪಾತ್ರವಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಶಾಸಕ ಯತ್ನಾಳ್ , ಗೋಡ್ಸೆ ಹೊಡೆದಿದ್ದು ಕೇವಲ ಒಂದು ಗುಂಡು ಮಾತ್ರ. ಆದರೆ ಉಳಿದ ಎರಡು ಗುಂಡುಗಳು ಯಾರವು..?ಆ ಎರಡು ಗುಂಡುಗಳನ್ನು ಹೊಡೆಸಿದ್ದು ಜವಹರಲಾಲ್ ನೆಹರು ಎಂದು ಹೇಳಿದರು.

ಕಾಂಗ್ರೆಸ್​ ಡಾ. ಬಿ.ಆರ್ ಅಂಬೇಡ್ಕರ್ ಗೆ ಸಾಕಷ್ಟು ಅಪಮಾನ ಮಾಡಿದೆ. ಈಗ ಕಾಂಗ್ರೆಸ್​ ಅಂಬೇಡ್ಕರ್ ಹೆಸರನಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಇವರಿಗೆ ಜೈ ಭೀಮ್​ ಎನ್ನುವ ಯಾವುದೇ ಅರ್ಹತೆ ಇಲ್ಲ ಎಂದರು.

ನನ್ನ ಮೇಲೆ ಮತ್ತು ಸಿಟಿ ರವಿಯನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಹಿಂದೂಗಳ ಬಗ್ಗೆ ನಾವು ಮಾತನಾಡಿದರೆ ಕೇಸ್​ ಹಾಕುತ್ತಾರೆ. ಆದರೆ ವಿಜಯೇಂದ್ರನ ಮೇಲೆ ಮಾತ್ರ ಕೇಸ್​ ಹಾಕಲ್ಲ. ಹಿಂದೂಗಳ ಭಾವನೆ ಕೇರಳಿಸಿ, ರಾಜ್ಯದಲ್ಲಿ ದಂಗೆ ಏಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್