LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಾಲುಮರ ತಿಮ್ಮಕ್ಕ ಉದ್ಯಾನವನಕ್ಕೆ ಶಾಸಕರು ಬೇಟಿ

Advertisement
ಚಿಂಚೋಳಿ : ಪಟ್ಟಣದ ಪೂಲ್ಕಪಳ್ಳಿ ಗ್ರಾಮದ ಸಾಲು ಮರ ತಿಮ್ಮಕ್ಕ ಉದ್ಯಾನವನಕ್ಕೆ ಡಾ. ಅವಿನಾಶ ಜಾಧವ್ ಶಾಸಕ ಚಿಂಚೋಳಿ ರವರು ಬೇಟಿ ನೀಡಿದರು ಉದ್ಯಾನವನದಲ್ಲಿ ಅನೇಕ ಜಾತಿಯ ಸಸ್ಯಗಳನ್ನು ಹಾಗೂ ಮರಗಳು ಹಾಗೂ 50 ವಿವಿಧ ಜಾತಿಯ ಗಿಡಮೂಲಿಕೆಗಳು ಹಾಗೂ ಅನೇಕ ಜಾತಿಯ ಪುಷ್ಪವನಗಳು ಬೆಳೆಸುತ್ತಿದ್ದಾರೆ ಹಾಗೂ ಉದ್ಯಾನವನಕ್ಕೆ ಇನ್ನೂ ಕೂಡ ಹೆಚ್ಚಿನ ಅನುದಾನವನ್ನು ನೀಡಬೇಕಾಗಿದೆ ಎಂದು ಶಾಸಕರಿಗೆ ಮನವಿ ಮಾಡಿಕೊಂಡಿದ್ದರು. ಉದ್ಯಾನವನಕ್ಕೆ ಸುಮಾರು ಎರಡು ಕೋಟಿ 19 ಲಕ್ಷ ವರೆಗೆ ಅನುದಾನವನ್ನು ಖರ್ಚು ಮಾಡಲಾಗಿದೆ ಎಂದು ವಲಯ ಅರಣ್ಯ ಅಧಿಕಾರಿಗಳಾದ ಜಗನ್ನಾಥ ಕೊರಳ್ಳಿ ಹೇಳಿದ್ದರು ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೋಪಾಲರಾವ ಕಟ್ಟಿಮನಿ. ಕೆ.ಎಮ್.ಬಾರಿ. ಶ್ರೀಮಂತ ಕಟ್ಟಿಮನಿ. ಭೀಮಶಟ್ಟಿ ಮುರುಡ. ಗಿರಿರಾಜ್ ನಾಟಿಕರ್. ಅಮರ್ ಲೋಡ್ನೂರ್. ಅಶೋಕ್ ಚವ್ಹಾಣ. ರಾಜು ಪವಾರ್. ಲೋಕೇಶ್ ಶಳಗಿ. ವೀರೇಶ್ ಯಂಪಳ್ಳಿ. ಶ್ರೀನಿವಾಸ್ ಗುತ್ತೇದಾರ್ ರಾಜು ಯಲ್ಕಪಳ್ಳಿ.



ವರದಿ : ಸುನಿಲ್ ಸಲಗರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ