LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ಅಂಗನವಾಡಿ ಕೇಂದ್ರದಲ್ಲಿ ಎಲ್, ಕೆ ಜಿ ಮತ್ತು ಯು ಕೆ ಜಿ ಉದ್ಘಾಟನೆ

Advertisement
ಸೇಡಂ: ನಗರದ ಆಶ್ರಯ ಕಾಲೊನಿಯ ಅಂಗನವಾಡಿ ಕೇಂದ್ರ ೦೨ ರಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಅನುರಾಧಾ ಪಾಟೀಲ್ ಅವರು ಎಲ್ ಕೆ ಜಿ ಮತ್ತು ಯು ಕೆ ಜಿ ಉದ್ಘಾಟನೆ ಮಾಡಿ ಮಾತನಾಡಿದರು.

ಈ ವೇಳೆ ಹಿರಿಯ ಮೇಲ್ವಿಚಾರಕರಾದ ಸರಿತ ಕುಲಕರ್ಣಿ ಮತ್ತು ಮೀನಾಕ್ಷಿ ಪಾಟೀಲ್, ಮಹಾನಂದ ಅವರು ನೇತೃತ್ವ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಕೇಶವ ರೆಡ್ಡಿ, ಕಾಲೊನಿಯ ಮುಖಂಡರಾದ ಬಸವರಾಜ ನಾಚವರ, ಕೌನ್ಸಿಲರ ಆಫೀಯ ಬೇಗಂ ಸೇರಿದಂತೆ ಮುದ್ದು ಮಕ್ಕಳು ಮತ್ತು ಮಕ್ಕಳ ತಾಯಂದಿರು ಭಾಗಿಯಾಗಿದ್ದರು.

ವರದಿ :ವೆಂಕಟಪ್ಪ ಕೆ ಸುಗ್ಗಾಲ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ