Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ಲೂಟ್ಯಾಧಿಪತಿ : ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಆರೋಪದ ಬಗ್ಗೆ ರಾಜ್ಯ ಬಿಜೆಪಿಯು ಕನ್ನಡದ ಕೋಟ್ಯಾಧಿಪತಿ ಯಾರು ಎಂಬ ಮಾದರಿಯಲ್ಲೇ ಮುಡಾ ಹಗರಣದ ಲೂಟ್ಯಾಧಿಪತಿ ಯಾರು ಎಂದು ಟೀಕಿಸುವ ಮೂಲಕ ಪ್ರಶ್ನೆ ಎತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿ, ಸಮಾಜವಾದಿ ಮುಖವಾಡ ಧರಿಸಿಕೊಂಡೇ, ನಿವೇಶನ ರಹಿತ ಬಡವರಿಗೆ ಹಂಚಬೇಕಿದ್ದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಮಜವಾದಿ ಯಾರು? ಉತ್ತರವನ್ನು ಕಮೆಂಟ್ ಮೂಲಕ ತಿಳಿಸಿ ಎಂದಿರುವ ಬಿಜೆಪಿಯು, 4 ಆಯ್ಕೆಗಳನ್ನು ವ್ಯಂಗ್ಯವಾಗಿ ನೀಡಿದೆ.

ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಬಡವರ ನಿವೇಶನಗಳನ್ನು ಅಕ್ರಮವಾಗಿ ಬಳಿಸಿದ ಸಾವಿರಾರು ಕೋಟಿ ರೂಪಾಯಿ ಹಗರಣದ ರೂವಾರಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಚಿವ ಬೈರತಿ ಸುರೇಶ್ ಇಲ್ಲವೇ ಸಚಿವ ಜಿ.ಪರಮೇಶ್ವರ್​ ಎಂದು ಕೇಳಿದೆ. ಇದಕ್ಕೆ ಸರಿಯಾದ ಉತ್ತರ ಸಿದ್ದರಾಮಯ್ಯ ಎಂದು ಬಿಜೆಪಿಯೇ ಆರೋಪಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್