LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮುಧೋಳ ಪೊಲೀಸ್ ಠಾಣೆ ನೂತನ ಸಿಪಿಐ ಅವರಿಗೆ ಸನ್ಮಾನ.

Advertisement
ಸೇಡಂ : ತಾಲೂಕಿನ ಮುಧೋಳ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಅದಿಕಾರ ವಹಿಸಿರುವ ಸಂಜೀವ್ ಕುಮಾರ್ ಎನ್ ಅವರನ್ನು ಅಂಬೇಡ್ಕರ್ ಯುವ ಸೇನೆ ಮುಧೋಳ ವಲಯ ಘಟಕ ವತಿಯಿಂದ ಆತ್ಮೀಯವಾಗಿ ಬೇಟಿಯಾಗಿ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಅಂಬೇಡ್ಕರ್ ಯುವ ಸೇನೆ ವಲಯ ಅಧ್ಯಕ್ಷರಾದ ನರೇಶ್ ಏ ನಾಟಿಕರ್, ದಲಿತ ಸಂಘರ್ಷ ಸಮಿತಿ ಗುರುಮಠಕಲ್ ತಾಲೂಕ ಅಧ್ಯಕ್ಷರಾದ ಲಾಲಪ್ಪ ತಲಾರಿ, ಅಂಬೇಡ್ಕರ್ ಯುವ ಸೇನೆ ಗುರುಮಠಕಲ್ ತಾಲೂಕಾಧ್ಯಕ್ಷರಾದ ಶ್ರೀಕಾಂತ್ ತಲಾರಿ ಹಾಗೂ ಅಶೋಕ್ ಲಿಕ್ಕಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ :  ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST